ಸಿಂದಿಯಾ-ಚೌಹಾಣ್‌ ಗುಪ್ತ ಮಾತುಕತೆ: ಗರಿಗೆದರಿದ ರಾಜಕೀಯ ಊಹಾಪೋಹ


Team Udayavani, Jan 22, 2019, 10:06 AM IST

scindia-chouhan-700.jpg

ಭೋಪಾಲ್‌ : ಮಧ್ಯಪ್ರದೇಶದಲ್ಲಿ ಈಚೆಗೆ ನಡೆದ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಜಯ ದೊರಕಿಸಿಕೊಟ್ಟು ಅಂತಿಮ ಹಂತದಲ್ಲಿ ಸಿಎಂ ಹುದ್ದೆ ಪಡೆಯುವಲ್ಲಿ ವಿಫ‌ಲರಾದ ಕಾಂಗ್ರೆಸ್‌ ಸಂಸದ ಜ್ಯೋತಿರಾದಿತ್ಯ ಸಿಂದಿಯಾ ಅವರು ನಿನ್ನೆ ಸೋಮವಾರ ತಡರಾತ್ರಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ, ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಅವರ ನಿವಾಸದಲ್ಲೇ ಭೇಟಿಯಾಗಿ ಸುಮಾರು 40 ನಿಮಿಷಗಳ ಗುಪ್ತ ಮಾತುಕತೆ ನಡೆಸಿರುವುದು ಹಲವಾರು ರಾಜಕೀಯ ಊಹಾಪೋಹಗಳನ್ನು ಸೃಷ್ಟಿಸಿದೆ. 

ಮಾತುಕತೆ ಬಳಿಕ ಚವಾಣ್‌ ಅವರು ಸಿಂದಿಯಾ ಅವರೊಂದಿಗೆ ಮನೆಯ ಹೊರಗಿನ ವರೆಗೂ ನಡೆದುಕೊಂಡು ಬಂದು ಸಿಂದಿಯಾ ಅವರು ಕಾರಿನಲ್ಲಿ ಆಸೀನರಾಗುವ ವರಗೆ ಜತೆಗಿದ್ದು ಬೀಳ್ಕೊಡುವ ಸ್ನೇಹ ಸೌಹಾರ್ದತೆ ತೋರಿರುವುದು ಹಲವಾರು ಹುಬ್ಬುಗಳು ಮೇಲೇರುವಂತೆ ಮಾಡಿದೆ. 

ಆದರೆ ‘ಈ ಭೇಟಿಯ ಬಗ್ಗೆ ಯಾವುದೇ ಊಹಾಪೋಹಗಳು ಬೇಡ; ಇದು ಕೇವಲ ಸ್ನೇಹ ಸೌಹಾರ್ದದ ಭೇಟಿ’ ಎಂದು ಉಭಯ ನಾಯಕರೂ ಹೇಳಿಕೊಂಡಿದ್ದಾರೆ. ಆದರೆ ಈ ಗುಪ್ತ  ಮಾತುಕತೆಯ ರಾಜಕೀಯ ಫ‌ಲಶ್ರುತಿ ಇನ್ನಷ್ಟೇ ಕಂಡು ಬರಬೇಕಿದೆ ಎಂದು ರಾಜಕೀಯ ವಲಯದಲ್ಲಿ ಆಡಿಕೊಳ್ಳಲಾಗುತ್ತಿದೆ. 

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸರಕಾರದ ಸಿಎಂ ಹುದ್ದೆ ಕಮಲ್‌ ನಾಥ್‌ ಅವರ ಪಾಲಿಗೆ ಹೋದಾಗ ಸಿಂದಿಯಾ ಅವರು ಉಪ ಮುಖ್ಯಮಂತ್ರಿ ಹುದ್ದೆಯನ್ನು ತಿರಸ್ಕರಿಸಿದ್ದರು. ಇತ್ತ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರೂ ವಿರೋಧ ಪಕ್ಷ ನಾಯಕನ ಹುದ್ದೆಯನ್ನೂ ತಿರಸ್ಕರಿಸಿದ್ದರು. ಮಧ್ಯಪ್ರದೇಶದಲ್ಲಿ 2003ರಿಂದಲೂ ಅಧಿಕಾರದಲ್ಲಿದ್ದ  ಬಿಜೆಪಿ ಸರಕಾರ 2018ರ ವಿಧಾನಸಭಾ ಚುನಾವಣೆಯಲ್ಲಿ  ಕಾಂಗ್ರೆಸ್‌ ಎದುರು ಪರಾಭವಗೊಂಡಿತ್ತು. 

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.