ಮನಕಲಕುವ ಘಟನೆ: ಕಬಡ್ಡಿ … ಕಬಡ್ಡಿ… ಎನ್ನುತ್ತಲೇ ಪ್ರಾಣಬಿಟ್ಟ ಯುವಕ !
Team Udayavani, Jan 21, 2021, 8:01 PM IST
ಚತ್ತಿಸ್ ಗಢ: ಕಬಡ್ಡಿ ಪಂದ್ಯವಾಡುತ್ತಿರುವಾಗಲೇ 20ರ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಧಾಮ್ ತಾರಿ ಜಿಲ್ಲೆಯ ಗೋಜಿ ಎಂಬ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಕೋಕಾಡಿ ಗ್ರಾಮದ ನರೇಂದ್ರ ಸಾಹು ಎಂದು ಗುರುತಿಸಲಾಗಿದೆ. ಕಬಡ್ಡಿ ಪಂದ್ಯದ ವೇಳೆ ಯುವಕ ಅಸುನೀಗಿದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ನಡೆದದ್ದೇನು ?
ಬುಧವಾರ ರಾತ್ರಿ (ಜ.20) ಧಾಮ್ ತಾರಿ ಜಿಲ್ಲೆಯಲ್ಲಿ ಕಬಡ್ಡಿ ಪಂದ್ಯವೊಂದನ್ನು ಏರ್ಪಡಿಸಲಾಗಿತ್ತು. ಈ ವೇಳೆ ರೈಡರ್ ಆಗಿ ಎದುರಾಳಿಗಳ ಕೋರ್ಟ್ ಗೆ ಕಾಲಿರಿಸಿದ್ದ ನರೇಂದ್ರ ಸಾಹುವನ್ನು ಕೆಲವೇ ಕ್ಷಣಗಳಲ್ಲಿ ಟ್ಯಾಕಲ್ ಮಾಡಲಾಗಿತ್ತು. ಆದರೇ ಅದೇ ಕ್ಷಣದಲ್ಲಿ ಅಚಾತುರ್ಯವೊಂದು ನಡೆದು ಸಾಹು ಮುಗ್ಗರಿಸಿ ಬಿದ್ದಿದ್ದು, ಏದುರಾಳಿ ಆಟಗಾರರು ಕೂಡ ಆತನ ಮೇಲೆರಗಿದ್ದರು. ಈ ವೇಳೆ ಪ್ರಜ್ಞೆ ಕಳೆದುಕೊಂಡ ಸಾಹುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೇ ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದ.
ಪ್ರಾಥಮಿಕ ತನಿಖೆಯ ಪ್ರಕಾರ ನರೇಂದ್ರ ಸಾಹು ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದ್ದು, ಅದಾಗ್ಯೂ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ದೇವರ ದರ್ಶನಕ್ಕೆ ಬಂದ ಮೂವರು ಸಮುದ್ರ ಪಾಲು : ಗೋಕರ್ಣ ಕಡಲಿನಲ್ಲಿ ನಡೆದ ದುರಂತ
नरेंद्र साहू (20) ने कब्बड्डी खेलते हुए अपनी जान गंवा दी। जगह – गाँव गोजी , ज़िला धमतरी। पुलिस का कहना कि मर्ग क़ायम कर के जांच हो रही है।
दुःखद है
और नमन है इस खिलाड़ी को(वीडियो : सोशल मीडिया से मिला है ) pic.twitter.com/IySLyktc4m
— Ritesh Mishra (@riteshmishraht) January 21, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…