ಧಾರ್ಮಿಕ ಪ್ರಚೋದನೆ: ಬಿಜೆಪಿ ಸಂಸದೆ ವಿರುದ್ಧ ನೀತಿ ಸಂಹಿತೆ ಕೇಸ್
Team Udayavani, May 26, 2018, 11:22 AM IST
ಮುಜಫರನಗರ : ಕೈರಾನಾ ಉಪಚುನಾವಣೆ ಸಂಬಂಧದ ತನ್ನ ಭಾಷಣದಲ್ಲಿ ಜನರಲ್ಲಿನ ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಮೂಲಕ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಗೈದ ಆರೋಪದ ಮೇಲೆ ಬಿಜೆಪಿ ಸಂಸದೆ ಕಾಂತಾ ಕರ್ದಂ ವಿರುದ್ದ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಚುನಾವಣಾ ಆಯೋಗದ ನಿರ್ದೇಶದ ಪ್ರಕಾರ ಸಂಸದೆ ಕರ್ದಂ ವಿರುದ್ಧ ಕೇಸು ದಾಖಲಿಸಲಾಯಿತು ಎಂದು ನುಕುಡ್ ಪೊಲೀಸ್ ಠಾಣೆ ಎಸ್ಎಚ್ಓ ಯಶ್ಪಾಲ್ ಸಿಂಗ್ ತಿಳಿಸಿದ್ದಾರೆ.
ಸಹರಣಪುರ ಜಿಲ್ಲೆಯ ನುಕುದ್ ಪಟ್ಟಣದಲ್ಲಿನ ತಮ್ಮ ಸಾರ್ವಜನಿಕ ಭಾಷಣದಲ್ಲಿ ಕರ್ದಂ ಅವರು ಜನರನ್ನು ಧಾರ್ಮಿಕವಾಗಿ ಪ್ರಚೋದಿಸುವ ಭಾಷಣ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ