ಕಾಳಿ ಟೀಕೆ ವಿವಾದ: ಮಹುವಾ ಮೊಯಿತ್ರಾ ವಿರುದ್ಧ ಬಿಜೆಪಿ ಪ್ರತಿಭಟನೆ
Team Udayavani, Jul 16, 2022, 8:45 PM IST
ಕೋಲ್ಕತಾ: ಪಶ್ಚಿಮ ಬಂಗಾಳದ ಆಡಳಿತ ಪಕ್ಷ ಟಿಎಂಸಿಯ ಸಂಸದೆ ಮಹುವಾ ಮೊಯಿತ್ರಾ ಅವರು ಇತ್ತೀಚೆಗೆ ಕಾಳಿ ದೇವಿಯ ಬಗ್ಗೆ ಕೊಟ್ಟ ಹೇಳಿಕೆಯನ್ನು ಖಂಡಿಸಿ, ಪಶ್ಚಿಮ ಬಂಗಾಳ ಬಿಜೆಪಿ ಮಹಿಳಾ ಮೋರ್ಚಾ ಶನಿವಾರ ಪ್ರತಿಭಟನೆ ನಡೆಸಿದೆ.
ಮಹುವಾ ಅವರ ವಿರುದ್ಧ ಮಹಿಳಾ ಮೋರ್ಚಾದ ಅಧ್ಯಕ್ಷೆ ತನುಜಾ ಚಕ್ರವರ್ತಿ ಅವರು ಜು.6ರಂದು ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ.
ಆದರೆ ಈವರೆಗೂ ಸಂಸದೆ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದರ ಹಿನ್ನೆಲೆ ಪ್ರತಿಭಟನೆ ನಡೆಸಲಾಗಿದೆ.
ಕಾಳಿ ಮಾತೆ ಬಗ್ಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಮಹುವಾ ಅವರು, “ನನ್ನ ಪ್ರಕಾರ ಕಾಳಿ ಮಾತೆ ಮಾಂಸ ಸೇವಿಸುತ್ತಾಳೆ ಮತ್ತು ಮದ್ಯಪಾನ ಮಾಡುತ್ತಾಳೆ’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
Ban; ಎಂಡಿಎಚ್, ಎವರೆಸ್ಟ್ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?