ಕಾವೇರಿ ವ್ಯವಸ್ಥಾಪನ ಮಂಡಳಿ ರಚಿಸಿ: ಪ್ರಧಾನಿಗೆ ಕಮಲ ಹಾಸನ್ ಆಗ್ರಹ
Team Udayavani, Mar 29, 2018, 5:45 PM IST
ಚೆನ್ನೈ : “ಆದಷ್ಟು ಬೇಗನೆ ಕಾವೇರಿ ವ್ಯವಸ್ಥಾಪನ ಮಂಡಳಿಯನ್ನು ರಚಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿರಿಯ ನಟ ಹಾಗೂ ಮಕ್ಕಳ್ ನೀದಿ ಮಯ್ಯಮ್ ಪಕ್ಷದ ಸ್ಥಾಪಕ ಅಧ್ಯಕ್ಷರಾಗಿರುವ ಕಮಲ ಹಾಸನ್ ಒತ್ತಾಯಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಕಮಲ ಹಾಸನ್, “ಪ್ರಧಾನಿ ಮೋದಿಯವರೇ, ನಿಮಗೆ ಅಧಿಕಾರವಿದೆ, ದಯವಿಟ್ಟು ಆದಷ್ಟು ಬೇಗನೆ ಕಾವೇರಿ ವ್ಯವಸ್ಥಾಪನ ಮಂಡಳಿಯನ್ನು ರಚಿಸಿ’ ಎಂದು ಕೋರಿದರು.
‘ತಮಿಳು ನಾಡು ಜನರಿಗೆ ಮತ್ತು ರೈತರಿಗೆ ನೀರಿನ ಅಗತ್ಯವಿದೆ. ಆದುದರಿಂದ ಕಾವೇರಿ ವ್ಯವಸ್ಥಾಪನ ಮಂಡಳಿಯನ್ನು ಪ್ರಧಾನಿ ಮೋದಿ ರಚಿಸಬೇಕು. ಇದು ತುಂಬ ಸರಳ ಮತ್ತು ಪ್ರಾಥಮಿಕ ಅಗತ್ಯವಾಗಿದೆ’ ಎಂದು ಕಮಲ ಹಾಸನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ