ಪಾಕ್ ಮೇಲೆ ಭಾರತೀಯ ವಾಯು ಪಡೆ ದಾಳಿ: ಕಮಲಹಾಸನ್ ಪ್ರಶಂಸೆ
Team Udayavani, Feb 26, 2019, 6:18 AM IST
ಚೆನ್ನೈ : ಎಂಎನ್ಎಂ ಪಕ್ಷದ ಸ್ಥಾಪಕ ಅಧ್ಯಕ್ಷ ಕಮಲಹಾಸನ್ ಅವರು ಭಾರತೀಯ ವಾಯು ಪಡೆ, ಪಾಕಿಸ್ಥಾನದಲ್ಲಿನ ಉಗ್ರ ಶಿಬಿರಗಳ ಮೇಲೆ ನಡೆಸಿರುವ ವ್ಯಾಪಕ ವೈಮಾನಿಕ ದಾಳಿಯನ್ನು ಸ್ವಾಗತಿಸಿ ಪ್ರಶಂಸಿಸಿದ್ದಾರೆ.
ಭಾರತೀಯ ವಾಯು ಪಡೆಯ ಸಾಹಸವನ್ನು ಕೊಂಡಾಡಿರುವ ಕಮಲಹಾಸನ್, ವಾಯು ಪಡೆಯ ಹೀರೋಗಳಿಗೆ ಸಲಾಂ ಹೇಳಿದ್ದಾರೆ.
ಭಾರತೀಯ ವಾಯು ಪಡೆ ಮತ್ತು ಸೇನೆಯ ಎಂಟೆದೆಯ ಸಾಹಸದ ಹೀರೋಗಳ ಬಗ್ಗೆ ದೇಶವು ಹೆಮ್ಮೆ ಪಡುತ್ತಿದೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್