ಕಾಂಗ್ರೆಸ್ ಅಧ್ಯಕ್ಷ ರಾಹುಲ್ – ಕಮಲ ಹಾಸನ್ ‘ಸೌಹಾರ್ದ’ ಭೇಟಿ
Team Udayavani, Jun 20, 2018, 7:06 PM IST
ಹೊಸದಿಲ್ಲಿ : ರಾಜಕಾರಣಿಯಾಗಿ ಪರಿವರ್ತಿತರಾಗಿರುವ ನಟ ಕಮಲ ಹಾಸನ್ ಅವರಿಂದು ಬುಧವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ದಿಲ್ಲಿಯಲ್ಲಿನ ತುಘಲಕ್ ಲೇನ್ನಲ್ಲಿರುವ ಅವರ ನಂ.12 ನಿವಾಸದಲ್ಲಿ ಭೇಟಿಯಾದರು. ಸುಮಾರು ಅರ್ಧ ತಾಸು ಕಾಲ ರಾಹುಲ್ – ಕಮಲ್ ಕುಶಲೋಪರಿ ನಡೆಸಿದರು.
ಮಕ್ಕಳ್ ನೀದಿ ಮೈಯ್ಯಂ ಎಂಬ ನೂತನ ರಾಜಕೀಯ ಪಕ್ಷವನ್ನು ಈಚೆಗೆ ಹುಟ್ಟುಹಾಕಿರುವ ಕಮಲ ಹಾಸನ್ ಅವರು ರಾಹುಲ್ ಜತೆಗಿನ ಮಾತುಕತೆಯಲ್ಲಿ ತಮಿಳು ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿದರು ಎಂದು ವರದಿಗಳು ಹೇಳಿವೆ.
ಆದರೆ ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ ಹಾಸನ್, “ನಮ್ಮದು ಔಪಚಾರಿಕ ಸೌಹಾರ್ದದ ಭೇಟಿಯಾಗಿತ್ತು; ನಾವು ತಮಿಳು ನಾಡಿನ ರಾಜಕಾರಣದ ಬಗ್ಗೆ ಮಾತನಾಡಿಕೊಂಡೆವು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ