- Monday 16 Dec 2019
ಕಮಲ್ – ರಜನಿ ಜುಗಲ್ಬಂದಿ?
Team Udayavani, Nov 20, 2019, 6:47 AM IST
ಚೆನ್ನೈ: 2021ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸೂಪರ್ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲ್ ಹಾಸನ್ ಕೈಜೋಡಿಸಿಕೊಂಡೇ ಅಖಾಡಕ್ಕಿಳಿಯಲಿದ್ದಾರೆಯೇ?
ರಜನಿ ಆಡಿರುವ ಮಾತುಗಳು ಇಂಥದ್ದೊಂದು ಅನುಮಾನ ಮೂಡಿಸಿದೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜಕೀಯ ಪಕ್ಷ ಸ್ಥಾಪಿಸುವ ಘೋಷಣೆ ಮಾಡಿರುವ ರಜನಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ‘ತಮಿಳುನಾಡಿನ ಜನರ ಕ್ಷೇಮಾಭಿವೃದ್ಧಿಗಾಗಿ ನಾನು ಮತ್ತು ಕಮಲ್ ಹಾಸನ್ ಕೈಜೋಡಿಸಬೇಕಾದ ಪರಿಸ್ಥಿತಿ ಉದ್ಭವಿಸಿದ್ದೇ ಆದಲ್ಲಿ ಅದಕ್ಕೆ ನಾನು ಸಿದ್ಧನಿದ್ದೇನೆ’ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ಕಮಲ್ ಕೂಡ ಇಂಥದ್ದೇ ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದರು.
ಇನ್ನೊಂದೆಡೆ, ತಮಿಳುನಾಡಿನಲ್ಲಿ ಪಳನಿ ಸ್ವಾಮಿ ಸಿಎಂ ಆಗಿದ್ದೇ ಪವಾಡ ಎಂದು ಛೇಡಿಸಿದ್ದ ಸೂಪರ್ಸ್ಟಾರ್ ರಜನಿಕಾಂತ್ಗೆ ಎಐಎಡಿಎಂಕೆ ಪಕ್ಷ ತಿರುಗೇಟು ನೀಡಿದೆ. ತನ್ನ ಮುಖವಾಣಿ ‘ನಮದು ಅಮ್ಮ’ ನಿಯತಕಾಲಿಕೆಯಲ್ಲಿ ತಿರುಗೇಟು ನೀಡಿರುವ ಎಐಎಡಿಎಂಕೆ, ‘ಬಸ್ ಕಂಡಕ್ಟರ್ ಆಗಿದ್ದ ನೀವೂ (ರಜನಿ) ಸೂಪರ್ಸ್ಟಾರ್ ಆಗುತ್ತೀರಿ ಎಂದು ಭಾವಿಸಿರಲಿಲ್ಲ’ ಎಂದಿದೆ.
ಈ ವಿಭಾಗದಿಂದ ಇನ್ನಷ್ಟು
-
ನವದೆಹಲಿ: ನೆರೆಯ ಬಾಂಗ್ಲಾದೇಶದ ವಿಮೋಚನೆಗಾಗಿ 1971ರಲ್ಲಿ ನಡೆದ ಯುದ್ಧದಲ್ಲಿ ಪಾಕ್ ವಿರುದ್ಧದ ಸಮರದಲ್ಲಿ ಭಾರತೀಯ ಸೇನೆ ಜಯ ಸಾಧಿಸಿದ ದಿನವನ್ನೇ ವಿಜಯ್ ದಿವಸ್...
-
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಮೀಯಾ ಮಿಲ್ಲಿಯಾ ಇಸ್ಲಾಮಿಯಾ ಯೂನಿರ್ವಸಿಟಿ ವಿದ್ಯಾರ್ಥಿಗಳು ಮತ್ತು ಪೊಲೀಸರ...
-
ನವದೆಹಲಿ: ತಕ್ಷಣವೇ ಹಿಂಸಾಚಾರವನ್ನು ನಿಲ್ಲಿಸಬೇಕು ಮತ್ತು ಶಾಂತಿ ಕಾಪಾಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...
-
ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ದಿಲ್ಲಿಯ ಜಾಮೀಯಾ ಮಿಲ್ಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ಪೊಲೀಸರ...
-
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ಕಿಚ್ಚು ರಾಷ್ಟ್ರ ರಾಜಧಾನಿ ಹೊಸದಿಲ್ಲಿಗೂ ಹಬ್ಬಿದೆ....
ಹೊಸ ಸೇರ್ಪಡೆ
-
ಬೆಂಗಳೂರು: ಎಸ್ ಸಿಪಿ ಮತ್ತು ಟಿಎಸ್ ಪಿ ಕಾರ್ಯಕ್ರಮದಡಿ ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಶ್ರೀ...
-
ಬೀದರ: ಬರವಣೆಗೆ ಒಂದು ಮನೋವೈಜ್ಞಾನಿಕ ಕ್ರಮ. ನಮ್ಮೊಳಗಿನ ನೇತ್ಯಾತ್ಮಕ ವಿಚಾರಧಾರೆ ಮತ್ತು ಒತ್ತಡ ಕಡಿಮೆ ಮಾಡಬಲ್ಲ ಸಾಧನವೆಂದರೆ ಅದು ಬರವಣಿಗೆ. ತಂತ್ರಜ್ಞಾನ...
-
ಹುಬ್ಬಳ್ಳಿ: ರಾಜ್ಯದಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಉದ್ಯಮ ಹೂಡಿಕೆ ಆಕರ್ಷಣೆ ನಿಟ್ಟಿನಲ್ಲಿ ನಾನು ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿ ಡಿಸೆಂಬರ್...
-
ಶರತ್ ಭದ್ರಾವತಿ ಶಿವಮೊಗ್ಗ: ಒಂದು ಕಡೆ ಹೊಸ ಬಡಾವಣೆ ಮಾಡಲು ರಿಯಲ್ ಎಸ್ಟೇಟ್ ಉದ್ದಿಮೆದಾರರು ಮುಂದಾಗುತ್ತಿಲ್ಲ. ಇನ್ನೊಂದು ಕಡೆ ಬಡವರು, ಮಧ್ಯಮ ವರ್ಗದ ಜನರಿಗೆ...
-
ಎಚ್.ಬಿ. ನಿರಂಜನ ಮೂರ್ತಿ ಭರಮಸಾಗರ: ಬರೋಬ್ಬರಿ 2.70 ಕೋಟಿ ರೂ. ವೆಚ್ಚದಲ್ಲಿ ಇಲ್ಲಿನ ವಿದ್ಯಾನಗರದಲ್ಲಿ 2013-14ನೇ ಸಾಲಿನಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ...