ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ:ನಟ, ರಾಜಕಾರಣಿ ಕಮಲ್ ಹಾಸನ್
Team Udayavani, May 13, 2019, 11:06 AM IST
ಹೊಸದಿಲ್ಲಿ : ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ಯಾರು ಗೊತ್ತಾ ? ನಟ, ರಾಜಕಾರಣಿ ಕಮಲ ಹಾಸನ್ ಪ್ರಕಾರ ಮಹಾತ್ಮ ಗಾಂಧಿಯನ್ನು ಗುಂಡಿಕ್ಕಿ ಕೊಂದಿದ್ದ ನಾಥೂರಾಮ್ ಗೋಡ್ಸೆ.
ತನ್ನ ಕ್ಷೇತ್ರದಲ್ಲಿರುವ ಮುಸ್ಲಿಮರ ತುಷ್ಟೀಕರಣಕ್ಕಾಗಿ ತಾನು ಈ ಮಾತನ್ನು ಹೇಳುತ್ತಿಲ್ಲ ಎಂಬ ಸ್ಪಷ್ಟನೆಯನ್ನು ಕೂಡ ಕಮಲ ಹಾಸನ್ ಇದರೊಂದಿಗೆ ಸೇರಿಸಿದ್ದಾರೆ !
ಇದೇ ಮೇ 19ರಂದು ಅರವಕುರುಚ್ಚಿ ವಿಧಾನ ಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತನ್ನ ನೂತನ ಎಂಎನ್ಎಂ ಪಕ್ಷದ ಅಭ್ಯರ್ಥಿ ಪರ ನಡೆಸಲಾದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಕಮಲ ಹಾಸನ್ ಭಾಷಣ ಮಾತನಾಡುತ್ತಿದ್ದ ರು.
“ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ನಾಥೂರಾಮ್ ಗೋಡ್ಸೆ ಎಂದು ನಾನಿಲ್ಲಿ ಗಾಂಧಿ ಪ್ರತಿಮೆಯ ಎದುರು ನಿಂತು ಹೇಳುತ್ತಿದ್ದೇನೆ. ಇದೇನೂ ಚುನಾವಣಾ ಗಿಮಿಕ್ ಅಲ್ಲ; ಅಥವಾ ಈ ಕ್ಷೇತ್ರದಲ್ಲಿರುವ ಗಣನೀಯ ಸಂಖ್ಯೆಯ ಮುಸ್ಲಿಮ್ ಬಾಂಧವರನ್ನು ಖುಷಿ ಪಡಿಸಲೂ ಅಲ್ಲ’ ಎಂದು ಕಮಲ ಹಾಸನ್ ಹೇಳಿದರು.
“ನಾನು ನನ್ನ ಆತ್ಮಸಾಕ್ಷಿಯಲ್ಲಿ ಮಹಾತ್ಮ ಗಾಂಧಿಯವರ ಮರಿ ಮೊಮ್ಮಗನಾಗಿದ್ದೇನೆ. ನನ್ನ ಮುತ್ತಾತನ ಕೊಲೆಯನ್ನು ಇಂದು ನಾನಿಲ್ಲಿ ಪ್ರಶ್ನಿಸುತ್ತಿದ್ದೇನೆ; ನೀವು ಕೂಡ ಇದನ್ನು ದಯವಿಟ್ಟು ಆ ಅರ್ಥದಲ್ಲೇ ತಿಳಿಯಿರಿ ‘ ಎಂದು ಕಮಲ ಹಾಸನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್