ಅಬ್ರಾಹ್ಮಣ ಅರ್ಚಕರ ನೇಮಕ: ಕೇರಳ CM ಗೆ ಕಮಲ ಹಾಸನ್ ಪ್ರಶಂಸೆ
Team Udayavani, Oct 9, 2017, 3:59 PM IST
ತಿರುವನಂತಪುರ: ತಿರುವಾಂಕೂರು ದೇವಸ್ವಂ ಮಂಡಳಿಯ ಆಡಳಿತೆಗೆ ಒಳಪಟ್ಟ ದೇವಸ್ಥಾನಗಳಿಗೆ ಆರು ದಲಿತರ ಸಹಿತ 36 ಬ್ರಾಹ್ಮಣೇತರ ಅರ್ಚಕರನ್ನು ನೇಮಿಸುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸರಕಾರವನ್ನು ಖ್ಯಾತ ನಟ ಕಮಲ ಹಾಸನ್ ಸ್ವಾಗತಿಸಿ ಪ್ರಶಂಸಿಸಿದ್ದಾರೆ.
ಕಮಲ ಹಾಸನ್ ಅವರು ಕೇರಳ ಸರಕಾರದ ಈ ನಿರ್ಧಾರಕ್ಕೆ ಮೆಚ್ಚುಗೆ ಸೂಚಿಸಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪ್ರಶಂಸೆಯ ಮಾತುಗಳನ್ನು ಬರೆದಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಈ ಐತಿಹಾಸಿಕ ನಿರ್ಧಾರದ ಮೂಲಕ ಕ್ರಾಂತಿಕಾರಿ ಚಿಂತಕ ಪೆರಿಯಾರ್ ರಾಮಸ್ವಾಮಿ ಅವರ ಕನಸು ನನಸಾದಂತಾಗಿದೆ ಎಂದು ಕಮಲ ಹಾಸನ್ ಹೇಳಿದ್ದಾರೆ.
ಕೇರಳದಲ್ಲಿ ಟಿಡಿಬಿ, ಶಬರಿಮಲೆಯ ಅಯಪ್ಯ ಸ್ವಾಮಿ ದೇವಳ ಸಹಿತ 1,248 ದೇವಾಲಯಗಳ ಆಡಳಿತೆಯನ್ನು ನಿರ್ವಹಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು