ಕಂಚಿ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಶ್ರೀ ಕಾಲೈಕ್ಯ
Team Udayavani, Feb 28, 2018, 9:42 AM IST
ಕಂಚೀಪುರಂ: ಕಾಮಕೋಟಿ ಮಠದ ಶಂಕರಾಚಾರ್ಯ ಪೀಠದ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ಅವರು ಗುರುವಾರ ಕಾಲೈಕ್ಯರಾಗಿದ್ದಾರೆ.ಅವರಿಗೆ 82 ವರ್ಷ ವಯಸ್ಸಾಗಿತ್ತು.
1954 ರಿಂದ ಕಂಚಿ ಪೀಠದ 69 ನೇ ಪೀಠಾಧಿಪತಿಯಾಗಿ ಜಯೇಂದ್ರ ಸರಸ್ವತಿಗಳು ಧಾರ್ಮಿಕ ಕಾರ್ಯಗಳಲ್ಲಿ ನಿರತರಾಗಿದ್ದರು.
ವಯೋಸಹಜ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀಗಳು ಚೆನ್ನೈನ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿರುವುದಾಗಿ ವರದಿಯಾಗಿದೆ.
ಹಲವು ವಿವಾದಗಳು, ಪ್ರಕರಣಗಳೂ ಶ್ರೀಗಳ ವಿರುದ್ಧ ಕೇಳಿ ಬಂದಿದ್ದವು.
ಶ್ರೀಗಳಿಗೆ ತಮಿಳು ನಾಡು ಸೇರಿದಂತೆ ವಿಶ್ವಾದ್ಯಂತ ಅಪಾರ ಭಕ್ತರಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
MUST WATCH
ಹೊಸ ಸೇರ್ಪಡೆ
Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!