ನನಗೇನಾದರೂ ಆದರೆ ಅವರೇ ಕಾರಣ: ಕಂಗನಾ
Team Udayavani, Nov 30, 2021, 9:15 PM IST
ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಇತ್ತೀಚೆಗೆ ಖಲಿಸ್ತಾನಿಗಳ ವಿಚಾರವಾಗಿ ಪೋಸ್ಟ್ ಒಂದನ್ನು ಮಾಡಿದ್ದು, ಅದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ನಟಿಗೆ ಕೊಲೆ ಬೆದರಿಕೆಗಳೂ ಬರುತಿರುವ ಹಿನ್ನೆಲೆ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.ಚುನಾವಣೆ ಹತ್ತಿರುವಿರುವುದರಿಂದ ನನ್ನ ಹೇಳಿಕೆಗಳನ್ನು ರಾಜಕೀಯ ಕಾರಣಕ್ಕೆ ಬಳಸಿಕೊಳ್ಳಲಾಗುತ್ತಿದೆ.
ನನಗೇನಾದರೂ ಆದರೆ, ತನ್ನ ಹೇಳಿಕೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವವರೇ ಹೊಣೆ ಎಂದೂ ಹೇಳಿದ್ದಾರೆ.
ಕೊಲೆ ಬೆದರಿಕೆ ಹಾಕಿರುವ ಪಂಜಾಬ್ ಮೂಲದ ವ್ಯಕ್ತಿ ವಿರುದ್ಧ ನಟಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಇದನ್ನೂ ಓದಿ:ಬಿಡಿಎಗೆ 15 ಸಾವಿರ ಕೋಟಿ ಸಂಗ್ರಹದ ಗುರಿ: ವಿಶ್ವನಾಥ್
ಅದರ ಪ್ರತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, “ನನಗೆ ಬೆದರಿಕೆ ಹಾಕಿರುವವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪಂಜಾಬ್ ಸಿಎಂಗೆ ಸೂಚಿಸಿ’ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್