ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..


Team Udayavani, May 1, 2024, 11:39 AM IST

3

ಲಕ್ನೋ: ಸೋಶಿಯಲ್‌ ಮೀಡಿಯಾದಲ್ಲಿ ಅಪರಿಚಿತರ ಗೆಳೆತನ ಒಳ್ಳೆಯದಲ್ಲ. ಮೆಸೇಜ್‌ ಗಳಿಂದ ಶುರುವಾಗುವ ಸ್ನೇಹ ಮಾತುಗಳಿಂದ ಬೆಳೆದು ಮುಂದೆ ಪ್ರೀತಿ – ಪ್ರೇಮಕ್ಕೆ ತಿರುಗಿ ಕೊನೆಗೆ ಬೇರೆಲ್ಲೋ ಹೋಗಿ ಮುಗಿದು ಹೋಗುತ್ತದೆ.

ಈ ಮಾತಿಗೆ ತಕ್ಕ ಹಾಗಿನ ಘಟನೆಯೊಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಕಾನ್ಪುರ ಮೂಲದ ದೀಪೇಂದ್ರ ಸಿಂಗ್(20) ಎನ್ನುವ ಯುವಕನೊಬ್ಬ ಕಳೆದ ಕೆಲ ಸಮಯದಿಂದ ಇನ್ಸ್ಟಾಗ್ರಾಮ್‌ ನಲ್ಲಿ ಪರಿಚಯವಾದ ಮಹಿಳೆಯೊಂದಿಗೆ ಮೆಸೇಜ್‌ ಮಾಡುತ್ತಿದ್ದ. ಪರಿಚಯವಾದ ಮಹಿಳೆ ತನ್ನ ಪ್ರೊಫೈಲ್‌ ಪಿಕ್ಚರ್‌ ನಲ್ಲಿ ಅಂದವಾದ ಫೋಟೋವನ್ನು ಹಾಕಿದ್ದರು. ದೀಪೇಂದ್ರ ಈ ಫೋಟೋವನ್ನು ನೋಡಿ ಇದು ಆಕೆಯದೇ ಫೋಟೋವೆಂದು ಭಾವಿಸಿದ್ದಾನೆ.

ಸ್ನೇಹ ಬೆಳೆಸಿಕೊಂಡ ದೀಪೇಂದ್ರ ಪ್ರತಿನಿತ್ಯ ಮಹಿಳೆಯೊಂದಿಗೆ ಮಸೇಜ್‌ ಮಾಡುತ್ತಾ,ಪ್ರೀತಿಸಲು ಶುರು ಮಾಡಿದ್ದಾನೆ.  ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದು, ದೀಪೇಂದ್ರನಿಗೆ ಪ್ರಿಯತಮೆಯನ್ನು ನೋಡುವ ಆಸೆಯಿಂದಾಗಿ, ಆಕೆಯನ್ನು ಭೇಟಿ ಆಗಲು ಹೇಳಿದ್ದಾನೆ.

ತನ್ನ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಯುವತಿಯಂತೆ ಕಾಣಿಸಿಕೊಂಡಿದ್ದ ಮಹಿಳೆ ಹೆಚ್ಚು ವಯಸ್ಸಾದುದನ್ನು ನೋಡಿ ದೀಪೇಂದ್ರ ಆಘಾತಕ್ಕೊಳಗಾಗುತ್ತಾರೆ. ಈ ಬಗ್ಗೆ ಆಕೆಯನ್ನು ವಿಚಾರಿಸಿದಾಗ ಮಹಿಳೆ ತನಗೆ 45 ವರ್ಷ ಆಗಿದೆ ಎಂದು ಹೇಳಿದ್ದಾರೆ.

ಇದರಿಂದ ಕೋಪಗೊಂಡ ದೀಪೇಂದ್ರ ಮಹಿಳೆಯೊಂದಿಗೆ ವಾಗ್ವಾದ ನಡೆಸಿ ಆಕೆಯ ತಲೆಯನ್ನು ನೆಲಕ್ಕೆ ಬಡಿದು ಥಳಿಸಿ, ಆಕೆಯ ಮೊಬೈಲ್‌ ಕಿತ್ತುಕೊಂಡು ಅಲ್ಲಿಂದ ಪರಾರಿ ಆಗಿದ್ದಾನೆ.

ಮಹಿಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಅಪರಿಚಿತ ವ್ಯಕ್ತಿಯೊಬ್ಬರು ತನಗೆ ಥಳಿಸಿದ್ದು, ತಮ್ಮ ಮೊಬೈಲ್ ಫೋನ್ ಕದ್ದಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.

ಇದಾದ ಬಳಿಕ ಪೊಲೀಸರು ಆರೋಪಿ ದೀಪೇಂದ್ರನನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Will Turn power into superpower: Modi

Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ

Hateful PM Modi should quit politics: Kharge

Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.