ಧೀರರಿಗೆ ಸಲಾಂ

ಕಾರ್ಗಿಲ್‌ ವಿಜಯ 20 ವರ್ಷ

Team Udayavani, Jul 26, 2019, 6:00 AM IST

m-59

ಭಾರತದ ಅವಿಚ್ಛಿನ್ನ ನೆಲದ ಮೇಲೆ ಕೃತ್ರಿಮತೆಯಿಂದ ಕಾಲಿಟ್ಟ ಪಾಕಿಸ್ಥಾನವನ್ನು ಅಟ್ಟಾಡಿಸಿ ಓಡಿಸಿದ ಭಾರತ ವಿಜಯ ದುಂದುಭಿ ಹಾರಿಸಿ ಇಂದಿಗೆ 20 ವರ್ಷ. ಜೀವವನ್ನು ಮುಡುಪಿಟ್ಟ ಧೀರ ಯೋಧರಿಗೆ ಗೌರವ ನಮನಗಳು.

ವಿಜಯೋತ್ಸವ
ಹೊಸದಿಲ್ಲಿಯಿಂದ ಹೊರಟ ಕಾರ್ಗಿಲ್‌ ಜ್ಯೋತಿ ದ್ರಾಸ್‌ ತಲುಪುತ್ತದೆ. ರಾಷ್ಟ್ರಪತಿ ರಾಮನಾಥ ಕೋವಿಂದ್‌, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಮೂರೂ ಸೇನೆಗಳ ಮುಖ್ಯಸ್ಥರಿಂದ ಜ್ಯೋತಿ ಸ್ವೀಕಾರ

ದ್ರಾಸ್‌ನಲ್ಲಿ ರುಚಿಕರ ಖೀರು ಸಿದ್ಧಗೊಳ್ಳಲಿದೆ. ದೇಶದ ಖ್ಯಾತ ಬಾಣಸಿಗ ಸಂಜೀವ್‌ ಕಪೂರ್‌ ಮತ್ತು ತಂಡ “ತಿರಂಗಾ ಖೀರು’ ಸಿದ್ಧಪಡಿಸಲಿದೆ. ಹುತಾತ್ಮರಾದ ಯೋಧರ ಕುಟುಂಬ ಸದಸ್ಯರು ಸೇರಿ ಒಟ್ಟು 500 ಮಂದಿ ಇರಲಿದ್ದಾರೆ.

ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ರಾಜ್ಯ ಸರಕಾರದ ವತಿಯಿಂದ ಕಾರ್ಗಿಲ್‌
ವಿಜಯ್‌ ದಿವಸ್‌

ಮೂರೂ ಸೇನೆಗಳ ಸರ್ವೋಚ್ಚ ದಂಡನಾಯಕ, ರಾಷ್ಟ್ರಪತಿ ರಾಮನಾಥ ಕೋವಿಂದ್‌ ಜು.26ಕ್ಕೆ ದ್ರಾಸ್‌ಗೆ ಭೇಟಿ ನೀಡುವ ಸಾಧ್ಯತೆ.

ವಾರದ ಕಾರ್ಯಕ್ರಮ
ಬಿಎಸ್‌ಎಫ್ ವಾರ ಕಾಲ ಕಾರ್ಯಕ್ರಮ ಆಯೋಜಿಸುತ್ತಿದೆ. ಎನ್‌ಎಸ್‌ಎಸ್‌, ಎನ್‌ಸಿಸಿ ವಿದ್ಯಾರ್ಥಿಗಳಿಗೆ ಗಡಿ ಪ್ರದೇಶಗಳಿಗೆ ಪ್ರವಾಸ. ಅದರ ಮೂಲಕ ನಿಮ್ಮ ಸೇನಾ ಪಡೆ ಅರಿಯಿರಿ ಎಂಬ ಕಾರ್ಯಕ್ರಮ.
ಗಡಿ ಪ್ರದೇಶದ ಶಾಲೆಗಳಲ್ಲಿ ವಿಶೇಷ ಕಾರ್ಯಕ್ರಮ
ಫೋಟೋಗಳ ಮತ್ತು ವಿಶೇಷ ಸಿನಿಮಾಗಳ ಪ್ರದರ್ಶನ.

ಇನ್ನೊಮ್ಮೆ ದುಸ್ಸಾಹಸ ಬೇಡ: ಪಾಕಿಸ್ಥಾನಕ್ಕೆ ರಾವತ್‌ ಎಚ್ಚರಿಕೆ
ಪಾಕಿಸ್ಥಾನ ಸೇನೆ 1999ರಲ್ಲಿ ನಡೆಸಿದಂಥ ದುಸ್ಸಾಹಸವನ್ನು ಮತ್ತೆ ಮಾಡಬಾರದು; ಹಾಗೆ ಮಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಭೂಸೇನಾ ಮುಖ್ಯಸ್ಥ ಜ| ಬಿಪಿನ್‌ ರಾವತ್‌ ಎಚ್ಚರಿಕೆ ನೀಡಿದ್ದಾರೆ. ದ್ರಾಸ್‌ನಲ್ಲಿ ಮಾತನಾಡಿದ ಅವರು, ದೇಶದ ರಾಜಕೀಯ ಮತ್ತು ಸೇನಾ ವ್ಯವಸ್ಥೆ ದಿಟ್ಟ ನಿರ್ಧಾರ ಕೈಗೊಂಡಿದ್ದರಿಂದ ಆಗ ಪಾಕ್‌ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿದವು. ಪಾಕ್‌ ಸೇನೆ ಎಷ್ಟೇ ಎತ್ತರದ ಪ್ರದೇಶಕ್ಕೆ ಬಂದು ಅತಿಕ್ರಮಣ ಮಾಡಿ ದರೂ ಅವರನ್ನು ಹೊಡೆ ದಟ್ಟುವುದು ಖಾತರಿ ಎಂದು ಹೇಳಿದ್ದಾರೆ.

ಜುಲೈ 26, 1999 ಪಾಕ್‌ನ‌ ವಿದ್ರೋಹಿಗಳನ್ನು ಹಿಮ್ಮೆಟ್ಟಿಸಿ ವಿಜಯ ಘೋಷಿಸಿದ ದಿನ
ಕದನ ನಡೆದ ಕಾಲ 2 ತಿಂಗಳು 3 ವಾರ 2 ದಿನ
ಹುತಾತ್ಮರಾದ ಭಾರತೀಯ ಯೋಧರು 527
ಕರ್ನಾಟಕದ ಯೋಧರು 13

ದಯವಿಟ್ಟು ರಾಜ ಕೀಯವನ್ನು ಮರೆತು ಕಾರ್ಗಿಲ್‌ ವಿಜಯೋತ್ಸವ ದಲ್ಲಿ ಭಾಗವಹಿಸಿ. ಇದು ಬರೆ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮ ಅಲ್ಲ. ಎಲ್ಲ ರಾಜ್ಯಗಳಲ್ಲೂ ನಡೆಯಬೇಕು.
– ರಾಜ್‌ನಾಥ್‌ ಸಿಂಗ್‌, ಕೇಂದ್ರ ರಕ್ಷಣಾ ಸಚಿವ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.