ಸುಪ್ರೀಂಕೋರ್ಟ್ಗೆ ಇಂದು ಕರ್ನಾಟಕ ಸಿಎಸ್ ಹಾಜರು
Team Udayavani, Apr 27, 2017, 11:32 AM IST
ಹೊಸದಿಲ್ಲಿ: ಆಹಾರ ಆಯುಕ್ತರನ್ನು ನೇಮಕ ಮಾಡದೇ ಇರುವ ಬಗ್ಗೆ ಸುಪ್ರೀಂಕೋರ್ಟ್ ಕರ್ನಾಟಕ ಸೇರಿದಂತೆ ಐದು ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ಬುಧವಾರ ವಿಚಾರಣೆಗೆ ಹಾಜರಾಗಲು ವಿಫಲರಾಗಿರುವ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಗುರುವಾರ ಹಾಜರಾಗುವಂತೆ ಸುಪ್ರೀಂಕೋರ್ಟ್ ಆದೇಶನೀಡಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಆಹಾರ ಆಯೋಗ ರಚನೆ ಮಾಡಿ, ಅದಕ್ಕೆ ಸದಸ್ಯರು ಮತ್ತು ಆಯುಕ್ತರನ್ನು ನೇಮಕ ಮಾಡಲೇಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ