ಇಲ್ಲಿದೆ ಶಾಸಕರ ಜಾತಕ !ಆದಾಯಕ್ಕೂ, ವಿದ್ಯಾಭ್ಯಾಸಕ್ಕೂ ಸಂಬಂಧವೇ ಇಲ್ಲ!


Team Udayavani, Sep 18, 2018, 11:57 AM IST

mls-income.jpg

ನವದೆಹಲಿ:ದೇಶಾದ್ಯಂತ 3,145 ಹಾಲಿ ಶಾಸಕರ ಸರಾಸರಿ ವಾರ್ಷಿಕ ಆದಾಯ 24.59 ಲಕ್ಷ ರೂಪಾಯಿ, ಆದರೆ ಅತೀ ಹೆಚ್ಚು ಸಂಬಳ ಪಡೆಯುವ ಪಟ್ಟಿಯಲ್ಲಿ ಕರ್ನಾಟಕ ಶಾಸಕರು ನಂಬರ್ ವನ್ ಆಗಿದ್ದು ಕರ್ನಾಟಕ ಶಾಸಕರ ವಾರ್ಷಿಕ ಸರಾಸರಿ ಆದಾಯ ಒಂದು ಕೋಟಿ ರೂಪಾಯಿ ಎಂದು ಅಧ್ಯಯನ ವರದಿ ತಿಳಿಸಿದೆ.

ಮತ್ತೊಂದೆಡೆ ಮಹಾರಾಷ್ಟ್ರದ 256 ಶಾಸಕರು 2ನೇ ಸ್ಥಾನ ಪಡೆದಿದ್ದು, ವಾರ್ಷಿಕ ಸರಾಸರಿ ಆದಾಯ 43.4 ಲಕ್ಷ ರೂಪಾಯಿ ಆದಾಯ ಇದೆ. ಛತ್ತೀಸ್ ಗಢ್ ಶಾಸಕರು ಅತೀ ಕಡಿಮೆ (ವಾರ್ಷಿಕ ಆದಾಯ 5.4 ಲಕ್ಷ ರೂ.) ಆದಾಯ ಹೊಂದಿರುವುದಾಗಿ ಅಸೋಸಿಯೇಶನ್ ಫಾರ್ ಡೆಮೋಕ್ರಟಿಕ್ ರಿಫಾರ್ಮ್ಸ್ ಮತ್ತು ನ್ಯಾಶನಲ್ ಇಲೆಕ್ಷನ್ ವಾಚ್ ನ ನೂತನ ವರದಿ ವಿವರಿಸಿದೆ.

ದೇಶದ 4086 ಹಾಲಿ ಶಾಸಕರಲ್ಲಿ 3,145 ಶಾಸಕರು ಸಲ್ಲಿಸಿರುವ ಅಫಿಡವಿಟ್ ನ ಆಧಾರದಲ್ಲಿ ಈ ವರದಿಯನ್ನು ಸಿದ್ಧಪಡಿಸಲಾಗಿದೆ. 941 ಶಾಸಕರು ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ತಮ್ಮ ಆದಾಯವನ್ನು ಘೋಷಿಸಿಕೊಂಡಿಲ್ಲ.

ಹಾಲಿ ಶಾಸಕರ ವಾರ್ಷಿಕ(ವೈಯಕ್ತಿಕ) ಆದಾಯವನ್ನು ಮಾತ್ರ ಪರಿಗಣಿಸಿ ಈ ವರದಿ ಸಿದ್ಧಪಡಿಸಲಾಗಿದೆ. ದಕ್ಷಿಣ ಪ್ರಾಂತ್ಯದ ಸುಮಾರು 711 ಶಾಸಕರ ವಾರ್ಷಿಕ ಆದಾಯ 51.99 ಲಕ್ಷ ರೂಪಾಯಿ ಆಗಿದ್ದು, ಈಶಾನ್ಯ ಪ್ರಾಂತ್ಯದ 614 ಶಾಸಕರ ವಾರ್ಷಿಕ ಆದಾಯ 8.53 ಲಕ್ಷ ರೂಪಾಯಿ.

ಛತ್ತೀಸ್ ಗಢ್ ಅಸೆಂಬ್ಲಿಯ ಒಟ್ಟು 63 ಶಾಸಕರು ಅತೀ ಕಡಿಮೆ ಸಂಬಳ ಪಡೆಯುತ್ತಿದ್ದು, ಇವರ ವಾರ್ಷಿಕ ಆದಾಯ 5.4 ಲಕ್ಷ ರೂಪಾಯಿ, ಜಾರ್ಖಂಡ್ ನ 72 ಶಾಸಕರು ವಾರ್ಷಿಕ ಪಡೆಯುತ್ತಿರುವ ಆದಾಯ 7. 4ಲಕ್ಷ ರೂಪಾಯಿ.

3,145 ಶಾಸಕರುಗಳ ಅಫಿಡವಿಡ್ ನ ವಿಶ್ಲೇಷಣೆ ಪ್ರಕಾರ, 55 ಶಾಸಕರು ತಮ್ಮ ಉದ್ಯೋಗದ ಬಗ್ಗೆ ಮಾಹಿತಿ ನೀಡಿಲ್ಲ. 771 ಶಾಸಕರು ವ್ಯವಹಾರ ತಮ್ಮ ಉದ್ಯೋಗ ಎಂದು ಉಲ್ಲೇಖಿಸಿದ್ದು, 758 ಶಾಸಕರು ಕೃಷಿಕರು ಅಥವಾ ರೈತರು ಎಂಬುದಾಗಿ ಅಫಿಡವಿಟ್ ನಲ್ಲಿ ನಮೂದಿಸಿದ್ದಾರೆ ಎಂದು ವರದಿ ವಿವರಿಸಿದೆ.

397 ಶಾಸಕರು ಕೃಷಿ ಹಾಗೂ ವ್ಯವಹಾರ ತಮ್ಮ ಉದ್ಯೋಗ ಎಂದು ನಮೂದಿಸಿದ್ದು, ಈ ಶಾಸಕರ ವಾರ್ಷಿಕ ಆದಾಯ 57.81 ಲಕ್ಷ ರೂಪಾಯಿ ಆಗಿದೆ. ಅಫಿಡವಿಟ್ ಪ್ರಕಾರ 1,052 ಶಾಸಕರು ತಮ್ಮ ವಿದ್ಯಾರ್ಹತೆಯನ್ನು ಬಹಿರಂಗಪಡಿಸಿದ್ದು, ಕೆಲವರು 5ನೇ ತರಗತಿ ಹಾಗೂ ಪಿಯುಸಿ ಎಂಬುದಾಗಿ ಉಲ್ಲೇಖಿಸಿದ್ದಾರೆ. ಇವರು ಶಾಸಕರಾಗಿ ಪಡೆಯುವ ವಾರ್ಷಿಕ ಆದಾಯ 31.03 ಲಕ್ಷ ರೂಪಾಯಿ. 1,997 ಶಾಸಕರು ಪದವಿ ಅಥವಾ ಮಾಸ್ಟರ್ ಡಿಗ್ರಿ ಪಡೆದಿದ್ದಾರೆ.

138 ಶಾಸಕರು 8ನೇ ತರಗತಿ ಪಾಸಾಗಿದ್ದಾರೆ..ಇವರ ವಾರ್ಷಿಕ ಆದಾಯ 89.88 ಲಕ್ಷ ರೂಪಾಯಿ. ಯಾರು ವಿದ್ಯಾಭ್ಯಾಸವೇ ಕಲಿಯಲಿಲ್ಲ ಎಂದು ಘೋಷಿಸಿಕೊಂಡಿದ್ದಾರೋ ಆ ಶಾಸಕರ ವಾರ್ಷಿಕ ಆದಾಯ 9.31 ಲಕ್ಷ ರೂಪಾಯಿ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.