ಮುಂಬೈ; ಅತೃಪ್ತ ಶಾಸಕರ ಹೋಟೆಲ್ ಬಳಿ ಕೈ ಕಾರ್ಯಕರ್ತರ ಪ್ರತಿಭಟನೆ, ಪೊಲೀಸ್ ಸರ್ಪಗಾವಲು
Team Udayavani, Jul 23, 2019, 3:47 PM IST
ಮುಂಬೈ: ಕಾಂಗ್ರೆಸ್, ಜೆಡಿಎಸ್ ಬಂಡಾಯ ಶಾಸಕರು ವಾಸ್ತವ್ಯ ಹೂಡಿದ್ದ ಹೋಟೆಲ್ ಮುಂಭಾಗದಲ್ಲಿ ಯುವ ಕಾಂಗ್ರೆಸ್ ಘಟಕ ಮಂಗಳವಾರ ಪ್ರತಿಭಟನೆ ನಡೆಸಿದ್ದು, ಪೊಲೀಸರು ಕಾರ್ಯಕರನ್ನು ವಶಕ್ಕೆ ಪಡೆದಿದ್ದಾರೆ.
ಪೊವೈ ಹೋಟೆಲ್ ಹೊರಭಾಗದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಕಾಂಗ್ರೆಸ್ ಯುವ ಘಟಕದ ಕಾರ್ಯಕರ್ತರು ಒಳಹೋಗದಂತೆ ತಡೆದಿದ್ದು, ಈ ಸಂದರ್ಭದಲ್ಲಿ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಏತನ್ಮಧ್ಯೆ ಕೆಲವು ಮೂಲಗಳ ಪ್ರಕಾರ, ಅತೃಪ್ತ ಶಾಸಕರು ಹೋಟೆಲ್ ಒಳಗೆ ಇದ್ದಾರೆಯೇ ಅಥವಾ ಇಲ್ಲವೇ ಎಂಬುದು ಅನುಮಾನ ಎನ್ನಲಾಗಿದೆ. ಆದರೆ ಮಾಧ್ಯಮಗಳ ದಿಕ್ಕು ತಪ್ಪಿಸಲು ದೆಹಲಿಗೆ ತೆರಳಿವುದಾಗಿ ಬಿಂಬಿಸುವ ಮೂಲಕ ಹೊಸ ನಾಟಕ ಆರಂಭಿಸಿರುವುದಾಗಿ ಕೆಲವು ಮಾಧ್ಯಮಗಳು ವರದಿ ಬಿತ್ತರಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು