ಕರ್ತಾರ್ಪುರ ಕಾರಿಡಾರ್ : ಭಾರತ-ಪಾಕ್ ಅಧಿಕಾರಿಗಳ ಸಭೆ ಮಾ.14ಕ್ಕೆ
Team Udayavani, Mar 6, 2019, 1:50 PM IST
ಹೊಸದಿಲ್ಲಿ : ಕರ್ತಾರ್ಪುರ ಕಾರಿಡಾರ್ ಯೋಜನೆಯನ್ನು ಅಂತಿಮ ಗೊಳಿಸುವ ನಿಟ್ಟಿನಲ್ಲಿ ಇದೇ ಮಾರ್ಚ್ 14ರಂದು ಭಾರತ-ಪಾಕ್ ಅಧಿಕಾರಿಗಳ ಮೊದಲ ಸಭೆಯ ಅಟ್ಟಾರಿ – ವಾಘಾ ದಲ್ಲಿ ನಡೆಯಲಿದೆ ಎಂದು ವಿದೇಶ ವ್ಯವಹಾರಗಳ ಸಚಿವಾಲಯ ಇಂದು ಬುಧವಾರ ಹೇಳಿದೆ.
ಈ ಸಭೆಯು ಭಾರತದ ಗಡಿಯ ಈಚೆ ಬದಿಯಲ್ಲಿ ನಡೆಯಲಿದೆ ಎಂದು ವಿದೇಶ ವ್ಯವಹಾರಗಳ ಕಾರ್ಯಾಲಯ ತಿಳಿಸಿದೆ.
ಇದೇ ಸಭೆಯ ಪಾರ್ಶ್ವದಲ್ಲಿ ಅದೇ ದಿನ ಕಾರಿಡಾರ್ ಅಲಾೖನ್ಮೆಂಟ್ ಗೆ ಸಂಬಂಧಿಸಿದ ತಾಂತ್ರಿಕ ಮಟ್ಟದ ಚರ್ಚೆಯನ್ನು ಇಸ್ಲಾಮಾಬಾದ್ ನಡೆಸಬೇಕೆಂದು ಹೊಸದಿಲ್ಲಿ ಪ್ರಸ್ತಾವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ