ಕಾಸ್ ಗಂಜ್ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ ಕೌಂಟರ್ ಮೂಲಕ ಹತ್ಯೆಗೈದ ಯುಪಿ ಪೊಲೀಸರು
Team Udayavani, Feb 21, 2021, 9:42 AM IST
ಲಕ್ನೋ: ಕಾಸ್ ಗಂಜ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಮೋತಿ ಸಿಂಗ್ ನನ್ನು ಉತ್ತರಪ್ರದೇಶ ಪೊಲೀಸರು ಎನ್ ಕೌಂಟರ್ ಮೂಲಕ ಹತ್ಯೆ ಮಾಡಿದ್ದಾರೆ ಎಂದು ಜೀನ್ಯೂಸ್ ವರದಿ ಮಾಡಿದೆ.
ಸಿಧ್ ಪುರ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ನನ್ನು ಹತ್ಯೆಗೈದು, ಇನ್ಸ್ ಪೆಕ್ಟರ್ ಅವರನ್ನು ಕೂಡ ಗಂಭೀರ ಗಾಯಗೊಳಿಸಿದ್ದ ಮೋತಿ ಸಿಂಗ್, ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ. ಇದನ್ನು ಕಾಸ್ ಗಂಜ್ ಎನ್ ಕೌಂಟರ್ ಪ್ರಕರಣ ಎಂದೇ ಪರಿಗಣಿಸಲಾಗಿತ್ತು.
ಮೋತಿ ಸಿಂಗ್ ಲಿಕ್ಕರ್ ಮಾಫಿಯಾದ ಕಿಂಗ್ ಪಿನ್ ಆಗಿದ್ದ. ಸಿಧ್ ಪುರ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಹಾಗೂ ಇನ್ಸ್ ಪೆಕ್ಟರ್ ವಾರೆಂಟ್ ನೀಡಲು ಕಾಸ್ ಗಂಜ್ ಗ್ರಾಮದ ನಾಗ್ಲಾ ಧೀಮರ್ ಗೆ ತೆರಳಿದ್ದ ವೇಳೆ ಮೋತಿ ಸಿಂಗ್ ಹಾಗೂ ಆತನ ಸಹಚರರು ಪೊಲೀಸರ ಮೇಲೆ ದಾಳಿ ನಡೆಸಿದ್ದರು. ಕಾನ್ಸ್ ಟೇಬಲನ್ನು ಹೊಡೆದು ಕೊಂದ ಬಳಿಕ, ಇನ್ಸ್ ಪೆಕ್ಟರ್ ನನ್ನು ಗಂಭೀರ ಗಾಯಗೊಳಿಸಿದ್ದರು.
ಇದನ್ನೂ ಓದಿ: ಪ್ಲಿಫ್ ಕಾರ್ಟ್ ‘ಕೂಲಿಂಗ್ ಡೇಸ್ ಸೇಲ್’: AC, Refrigerator ಮುಂತಾದವುಗಳಿಗೆ ಭರ್ಜರಿ ಆಫರ್
ಇದೀಗ ಉತ್ತರಪ್ರದೇಶ ಪೊಲೀಸರು ಮೋತಿ ಸಿಂಗ್ ನನ್ನು ಎನ್ ಕೌಂಟರ್ ಮೂಲಕ ಹೊಡೆದುರುಳಿಸಿದ್ದಾರೆ.
ಇದನ್ನೂ ಓದಿ: ಮದುವೆಯಾಗಲು ನಿರಾಕರಣೆ; ಯುವತಿಯನ್ನು ಚಲಿಸುತ್ತಿರುವ ರೈಲಿನ ಮುಂದೆ ತಳ್ಳಿದ ಯುವಕ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ