ಕಸ್ಗಂಜ್: ಚಂದನ್ ಗುಪ್ತಾ ಹತ್ಯೆಗೆ ಬಳಸಿದ ಪಿಸ್ತೂಲು ವಶ
Team Udayavani, Feb 7, 2018, 7:18 PM IST
ಕಸ್ಗಂಜ್, ಉತ್ತರ ಪ್ರದೇಶ : ಗಣರಾಜ್ಯೋತ್ಸವ ದಿನದಂದು ನಡೆದ ಮೆರವಣಿಗೆಯ ವೇಳೆ ಹತ್ಯೆಗೀಡಾಗಿದ್ದ ಚಂದನ್ ಗುಪ್ತಾ ಅವರನ್ನು ಕೊಲ್ಲಲು ಉಪಯೋಗಿಸಲಾಗಿದ್ದ ಪಿಸ್ತೂಲನ್ನು ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಮುಖ್ಯ ಆರೋಪಿ ಸಲೀಂ ಕೊಟ್ಟ ಮಾಹಿತಿಯ ಪ್ರಕಾರ ಹತ್ಯೆಗೆ ಬಳಸಲಾಗಿದ್ದ ನಾಡ ಪಿಸ್ತೂಲನ್ನು ಪೊಲೀಸರು ವಶಪಡಿಸಿಕೊಂಡಿರುವುದಾಗಿ ಪೊಲೀಸ್ ಸುಪರಿಂಟೆಂಡೆಂಟ್ ಪಿಯೂಷ್ ಶ್ರೀವಾಸ್ತವ ತಿಳಿಸಿದ್ದಾರೆ.
ಜಿಲ್ಲಾ ಮ್ಯಾಜಿಸ್ಟ್ರೇಟ್ ಆರ್ ಪಿ ಸಿಂಗ್ ಅವರ ನಿರ್ದೇಶದ ಪ್ರಕಾರ ಸಲೀಂ ಗೆ ನೀಡಲಾಗಿದ್ದ ಎರಡು ಬಂದೂಕು ಲೈಸನ್ಸನ್ನು ಅಮಾನತು ಮಾಡಲಾಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ