ಕಾಶಿಯ ಜನರು ಸ್ಫೂರ್ತಿಯ ಸೆಲೆ ; ವಾರಾಣಸಿ NGOಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ


Team Udayavani, Jul 10, 2020, 6:00 AM IST

ಕಾಶಿಯ ಜನರು ಸ್ಫೂರ್ತಿಯ ಸೆಲೆ ; ವಾರಾಣಸಿ NGOಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ

ಹೊಸದಿಲ್ಲಿ: ಕೋವಿಡ್ 19 ವೈರಸ್‌ನ ಈ ಸಂಕಷ್ಟದ ಸಮಯದಲ್ಲೂ ಕಾಶಿಯು ಭರವಸೆ ಮತ್ತು ಉತ್ಸಾಹದ ಕೇಂದ್ರವಾಗಿದೆ.

ಕಾಶಿಯ ಮುಂದೆ ಕೋವಿಡ್ 19 ವೈರಸ್‌ ಏನೂ ಅಲ್ಲ.

ಇಲ್ಲಿನ ಜನರು ಸ್ಫೂರ್ತಿಯ ಸೆಲೆಯಾಗಿದ್ದಾರೆ. ಹೀಗೆಂದು ಹೇಳಿರುವುದು ಪ್ರಧಾನಿ ನರೇಂದ್ರ ಮೋದಿ.

ಗುರುವಾರ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿನ ಎನ್‌ಜಿಒಗಳ ಪ್ರತಿನಿಧಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆಸಿದ ಸಂವಾದದಲ್ಲಿ ಮೋದಿ ಈ ಮಾತುಗಳನ್ನಾಡಿದ್ದಾರೆ.

ಕೋವಿಡ್ 19 ಲಾಕ್‌ಡೌನ್‌ ಅವಧಿಯಲ್ಲಿ ಕಷ್ಟದಲ್ಲಿದ್ದವರು ಹಾಗೂ ಬಡವರಿಗೆ ಎಲ್ಲ ರೀತಿಯ ನೆರವು ಒದಗಿಸಿದ ಸರ್ಕಾರೇತರ ಸಂಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮೋದಿ, ನನಗೆ ನಿಮ್ಮೆಲ್ಲರನ್ನು ನೋಡಿದ ಮೇಲೆ ಇನ್ನಷ್ಟು ಕೆಲಸ ಮಾಡಬೇಕೆಂಬ ಪ್ರೇರಣೆ ಮೂಡಿದೆ. ನಿಮ್ಮೆಲ್ಲರ ಆಶೀರ್ವಾದ ನನಗೆ ಬೇಕು ಎಂದಿದ್ದಾರೆ.


ಭಾರತದಲ್ಲಿ ಕೋವಿಡ್ 19 ಸ್ಥಿತಿ ಭಯಾನಕವಾಗಲಿದೆ ಎಂದೆಲ್ಲ ತಜ್ಞರು ಹೇಳುತ್ತಿದ್ದರು. ಆದರೆ, 24.42 ಕೋಟಿ ಜನಸಂಖ್ಯೆಯಿರುವ ಉತ್ತರ ಪ್ರದೇಶದಲ್ಲಿ ಏನಾಯಿತು ಎಂಬುದು ನಿಮಗೆಲ್ಲರಿಗೂ ಗೊತ್ತಿದೆ. ಜನರೆಲ್ಲರ ಸಹಕಾರದೊಂದಿಗೆ ಕೋವಿಡ್ 19 ವೈರಸನ್ನು ಸಮರ್ಥವಾಗಿ ಎದುರಿಸಿ ಹಣಿಯಲು ಸರಕಾರ ಯಶಸ್ವಿಯಾಗಿದೆ ಎಂದಿದ್ದಾರೆ.

ಇದೇ ವೇಳೆ, ಉತ್ತರಪ್ರದೇಶದಷ್ಟೇ ಜನಸಂಖ್ಯೆ ಹೊಂದಿರುವ ಬ್ರೆಜಿಲ್‌ನ ಪರಿಸ್ಥಿತಿಯನ್ನು ಹೋಲಿಕೆ ಮಾಡಿದ ಮೋದಿ ಅವರು, ಬ್ರೆಜಿಲ್‌ನಲ್ಲಿ ಕೋವಿಡ್ 19ಗೆ 65 ಸಾವಿರಕ್ಕೂ ಅಧಿಕ ಮಂದಿ ಬಲಿಯಾದರೆ, ಉ.ಪ್ರದೇಶದಲ್ಲಿ 800 ಸಾವುಗಳು ಸಂಭವಿಸಿವೆ. ಜನರ ಜೀವಗಳನ್ನು ರಕ್ಷಿಸುವಲ್ಲಿ ಸರಕಾರ ಸಫ‌ಲವಾಗಿರುವುದಕ್ಕೆ ಇದುವೇ ಸಾಕ್ಷಿ ಎಂದಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.