![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಹಿಂದೂ ಅರಸನ ಆಳ್ವಿಕೆಯಡಿ ಕಾಶ್ಮೀರ ಶಾಂತಿಯಿಂದಿತ್ತು: ಯೋಗಿ ಆದಿತ್ಯನಾಥ
Team Udayavani, Oct 29, 2018, 5:01 PM IST
![yogi-kashmir-700.jpg](https://www.udayavani.com/wp-content/uploads/2018/10/29/yogi-kashmir-700-620x348.jpg)
ಲಕ್ನೋ : ” ಹಿಂದೂ ಅರಸನ ಆಳ್ವಿಕೆ ಇದ್ದಷ್ಟು ಕಾಲ ಜಮ್ಮು ಕಾಶ್ಮೀರದಲ್ಲಿ ಶಾಂತಿ ನೆಲೆಸಿತ್ತು. ಹಿಂದೂ ಆಳ್ವಿಕೆ ಮುಗಿದ ಬಳಿಕ ಹಿಂದೂ ಸಮುದಾಯದವರು ಪತನವನ್ನು ಕಂಡರು” ಎಂದು ಹೇಳುವ ಮೂಲಕ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿವಾದ ಸೃಷ್ಟಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ಸಿಕ್ಖ್ ಸಮಾಗಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸಿಎಂ ಯೋಗಿ, “ಜಮ್ಮು ಕಾಶ್ಮೀರದ ಸ್ಥಿತಿ ಇವತ್ತು ಏನಾಗಿದೆ ? ಅಲ್ಲಿನ ಜನರು ತಾವು ಸುರಕ್ಷಿತರಿದ್ದೇವೆ ಎಂದು ಹೇಳಲು ಸಾಧ್ಯವೇ ? ಇಲ್ಲ; ನಾವು ಇತಿಹಾಸದಿಂದ ಕಲಿಯಬೇಕಾಗಿದೆ ” ಎಂದು ಹೇಳಿದರು.
ಕೆಲ ದಿನಗಳ ಹಿಂದಷ್ಟೇ ಬಿಜೆಪಿ ನಾಯಕ, ಕೇಂದ್ರ ಸಚಿವ ಜೀತೇಂದ್ರ ಸಿಂಗ್ ಅವರು ಜಮ್ಮು ಕಾಶ್ಮೀರ ರಾಜಕಾರಣಿಗಳನ್ನು ಟೀಕಿಸುತ್ತಾ, “ಮುಖ್ಯವಾಹಿನಿಯ ಕಾಶ್ಮೀರೀ ರಾಜಕಾರಣಿಗಳು ಶೌಚಾಲಯಕ್ಕೆ ಹೋಗಬೇಕಿದ್ದರೂ ಹುರಿಯತ್ ಕಾನ್ಫರೆನ್ಸ್ ಅನುಮತಿಯನ್ನು ಪಡೆಯಬೇಕಾಗಿದೆ ” ಎಂದು ಹೇಳಿದ್ದರು.
ಕೆಲ ದಿನಗಳ ಹಿಂದೆ ಕಾಶ್ಮೀರಿ ಯುವಕರ ಕಲ್ಲೆಸೆವ ಗಂಪಿನ ದಾಳಿಗೆ ಗುರಿಯಾಗಿ ತಲೆಗೆ ಗಂಭೀರು ಏಟು ಪಡೆದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸಿಪಾಯ್ ರಾಜೇಂದ್ರ ಸಿಂಗ್ ಅವರ ನಿಧನಕ್ಕೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲ ಮತ್ತು ಮೆಹಬೂಬ ಮುಫ್ತಿ ಏಕೆ ಸುಮ್ಮಗಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಸಚಿವ ಜೀತೇಂದ್ರ ಸಿಂಗ್ ಪ್ರತಿಕ್ರಿಯಿಸುತ್ತಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.