“ಸಾಮಾಜಿಕ ಜಾಲತಾಣಗಳ ಮೂಲಕ ಹಿಂಸೆಗೆ ಪ್ರೇರಣೆ’


Team Udayavani, Jun 11, 2017, 10:35 AM IST

ARMY.jpg

ಹೊಸದಿಲ್ಲಿ: ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಗಳನ್ನು ಹರಿಬಿಡುತ್ತಿರುವುದರ ಪರಿಣಾಮ ಜಮ್ಮು-ಕಾಶ್ಮೀರದ ಯುವಕರು ಹಿಂಸಾಚಾರದಂತಹ ಕೃತ್ಯಗಳತ್ತ ಒಲವು ತೋರುತ್ತಿದ್ದಾರೆ. ಪ್ರಚೋದನೆಗೆ ಒಳಗಾಗುತ್ತಿದ್ದಾರೆ ಎಂದು ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಹೇಳಿದ್ದಾರೆ.

ಡೆಹ್ರಾಡೂನ್‌ನ ಸೇನಾ ಅಕಾಡೆಮಿ ಆಯೋಜಿಸಿದ ಪರೇಡ್‌ನ‌ಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಇಂಥ ಕೃತ್ಯಗಳ ವಿರುದ್ಧ ಸೇನಾ ಪಡೆಗಳು ಸೂಕ್ತ ಯೋಜನೆ ರೂಪಿಸಿ ಕಾರ್ಯಾಚರಣೆಗೆ ಇಳಿಯಬೇಕಾಗಿ ಬಂದಿದೆ. ಭಯೋತ್ಪಾ ದಕರ ವಿರುದ್ಧದ ಹೋರಾಟವೇ ದೇಶಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಉಗ್ರರ ಉಪಟಳವನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಇದೇ ವೇಳೆ, ಕಾರ್ಯಾಚರಣೆ ವೇಳೆ ಸಾರ್ವಜನಿಕರನ್ನು ನೇರವಾಗಿ ಎದುರಿಸಬೇಕಾಗಿ ಬರುತ್ತದೆ. ಮಹಿಳಾ ಪ್ರತಿಭಟ ನಕಾರರನ್ನೂ ಎದುರಿಸಬೇಕಾಗುತ್ತದೆ. ಅಂಥ ಸಂದರ್ಭಗಳಲ್ಲಿ ಅವರನ್ನು ಎದುರಿಸಲು ಸೇನೆಯಲ್ಲಿ ಮಹಿಳೆಯರು ಮಹತ್ವದ ಪಾತ್ರ ವಹಿಸಬೇಕಾಗುತ್ತದೆ ಎಂದೂ ರಾವತ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.