ಪ್ರಧಾನಿ ಮೋದಿ ಭೇಟಿಗೆ 900 ಕಿ.ಮೀ ಪಾದಯಾತ್ರೆ ಹೊರಟ ಕಾಶ್ಮೀರಿ ಯುವಕ ಫಹಿಮ್ ನಜೀರ್  


Team Udayavani, Aug 22, 2021, 6:22 PM IST

fgrte

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲೆಂದು ಜಮ್ಮು-ಕಾಶ್ಮೀರದ ಯುವಕ ಫಹಿಮ್ ನಜೀರ್ 900 ಕಿ.ಮೀ ಪಾದಯಾತ್ರೆ ಕೈಗೊಂಡಿದ್ದಾನೆ.

ಶ್ರೀನಗರದ ಸಲ್ಮಾರ್ ಪ್ರದೇಶದ ನಿವಾಸಿ ಫಹಿಮ್, ಮೋದಿಯವರ ದೊಡ್ಡ ಅಭಿಮಾನಿಯಾಗಿದ್ದಾನೆ.  ಕೆಲ ವರ್ಷಗಳ ಹಿಂದೆ ರ್ಯಾಲಿಯೊಂದರಲ್ಲಿ ಮಾತನಾಡುತ್ತಿದ್ದ ಮೋದಿ, ಮಸೀದಿಯಿಂದ ಅಜಾನ್ ಶಬ್ಧ ಕೇಳುತ್ತಿದ್ದಂತೆ ಕೆಲವೊತ್ತು ಮಾತು ನಿಲ್ಲಿಸಿ ಮೌನಿಯಾದರು. ಅವರು ಅಂದು ನಮ್ಮ ಧರ್ಮಕ್ಕೆ ಭಕ್ತಿ ಹಾಗೂ ಗೌರವ ನೀಡಿದರು. ಇದು ನನ್ನಲ್ಲಿ ತುಂಬಾ ಪರಿಣಾಮ ಬೀರಿ, ಪ್ರಧಾನಿ ಅವರ ಅಭಿಮಾನಿಯಾಗುವಂತೆ ಮಾಡಿತು ಎಂದಿದ್ದಾನೆ ಫಹಿಮ್.

ಈ ಹಿಂದೆ ಎರಡು ಬಾರಿ ದೆಹಲಿಗೆ ತೆರಳಿದ್ದರೂ ಕೂಡ ಮೋದಿಯವರ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ. ಕಾಶ್ಮೀರಕ್ಕೆ ಭೇಟಿ ನೀಡಿದ್ದಾಗಲೂ ಕೂಡ ಭದ್ರತೆ ಕಾರಣವಾಗಿ ಭೇಟಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಈ ಬಾರಿ ಕಾಲ್ನಡಿಗೆ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದೇನೆ. ಈ ಸಾರಿ ಮೋದಿಯವರನ್ನು ಭೇಟಿಯಾಗಬಹುದೆಂದು ನಾನು ಅಂದುಕೊಂಡಿದ್ದೇನೆ ಎಂದು ಜಮ್ಮು-ಶ್ರೀನಗರದ ರಾಷ್ಟ್ರೀಯ ಹೆದ್ದಾರಿ ಉಧಮಪುರ್ ಬಳಿ ಮಾಧ್ಯಮಕ್ಕೆ ಹೇಳಿದ್ದಾನೆ.

ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ಧತಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಫಹಿಮ್, ಕೇಂದ್ರ ಸರ್ಕಾರದ ಈ ನಿರ್ಧಾರ ಶ್ಲಾಘನೀಯ. ಕೇಂದ್ರಾಡಳಿತ ಪ್ರದೇಶವಾದ ನಂತರ ಜಮ್ಮು-ಕಾಶ್ಮೀರ ಸಾಕಷ್ಟು ಅಭಿವೃದ್ಧಿ ಕೆಲಸಗಳಿಗೆ ಸಾಕ್ಷಿಯಾಗಿದೆ. ಈ ಮೊದಲು ಅಭಿವೃದ್ಧಿ ಮಂದಗತಿಯಲ್ಲಿ ಸಾಗಿತ್ತು. ಆದರೆ, 370 ಹಾಗೂ 35ಎ ವಿಧಿಯನ್ನು ಹಿಂಪಡೆದ ಬಳಿಕ ಸಾಕಷ್ಟು ಬದಲಾಗಿದೆ. ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಮೋದಿ ಆಡಳಿತಕ್ಕೆ ಕಣಿವೆ ರಾಜ್ಯದ ಸಾಕಷ್ಟು ಯುವಕರು ಸಂತಸಗೊಂಡಿದ್ದಾರೆ ಎಂದಿದ್ದಾರೆ ಫಹಿಮ್.

ಒಂದು ವೇಳೆ ಮೋದಿಯವರು ಭೇಟಿಯಾದರೆ ಏನು ಕೇಳುತ್ತಿರಿ ಎನ್ನುವ ಪ್ರಶ್ನೆಗೆ ಉತ್ತರಿಸಿದ ಫಹಿಮ್, ಜಮ್ಮು-ಕಾಶ್ಮೀರದಲ್ಲಿರುವ ನಿರುದ್ಯೋಗದ ಸಮಸ್ಯೆಯನ್ನು ಪ್ರಧಾನಿಯವರ ಗಮನಕ್ಕೆ ತರುತ್ತೇನೆ. ಇಲ್ಲಿಯ ಯುವಕರಿಗೆ ಉದ್ಯೋಗ ಕಲ್ಪಿಸುವಂತೆ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.