KBC 14ನಲ್ಲಿ ಕೋಟಿ ಗೆದ್ದ ಮಹಿಳೆ: ಹೇಗಿತ್ತು ತಯಾರಿ, ಹಣ ಏನು ಮಾಡಲಿದ್ದಾರೆ?

ಅಂಡರ್‌ ಲೈನ್‌ ಹಾಕಿ, ಆ ಬಗ್ಗೆ  ಓದುತ್ತಿದ್ದೆ. ಕೆಬಿಸಿ ಕಾರ್ಯಕ್ರಮ ನೋಡುತ್ತಿದ್ದೆ.

Team Udayavani, Sep 19, 2022, 5:51 PM IST

KBC 14 ನಲ್ಲಿ ಕೋಟಿ ಗೆದ್ದ ಮಹಿಳೆ: ಹೇಗಿತ್ತು ತಯಾರಿ,ಹಣ ಏನು ಮಾಡಲಿದ್ದಾರೆ? ಇಲ್ಲಿದೆ ವಿವರ

ಮುಂಬಯಿ: ಕೌನ್‌ ಬನೇಗಾ ಕರೋಡ್‌ಪತಿ ಕಾರ್ಯಕ್ರಮದ 14ನೇ ಸೀಸನ್ ನಲ್ಲಿ 1 ಕೋಟಿ ರೂ. ಗೆದ್ದಿರುವ ಮಹಾರಾಷ್ಟ್ರದ ಕೊಲ್ಹಾಪುರದ ಮಹಿಳೆ ಕವಿತಾ ಚಾವ್ಲಾ ತಮ್ಮ ಪಯಣದ ಬಗ್ಗೆ ಮಾತಾನಾಡಿದ್ದಾರೆ.

ಅಮಿತಾಭ್‌ ಬಚ್ಚನ್‌ ನಡೆಸಿ ಕೊಡುವ ಕೌನ್‌ ಬನೇಗಾ ಕರೋಡ್‌ ಪತಿ ಕಾರ್ಯಕ್ರಮದ 14 ನೇ ಆವೃತ್ತಿ ನಡೆಯುತ್ತಿದೆ. ಈ ಬಾರಿಯ ಕಾರ್ಯಕ್ರಮದಲ್ಲಿ 1 ಕೋಟಿ ಗೆದ್ದಿರುವ ಮೊದಲ ಮಹಿಳೆ ಕವಿತಾ ಅವರು, ಇಂಡಿಯಾ ಟುಡೇಯೊಂದಿಗೆ ಮಾತಾನಾಡಿದ್ದಾರೆ. “ಇದೊಂದು ರೆಕಾರ್ಡ್‌ ಆಗಿ ಹೋಯಿತು. ಕೊಲ್ಹಾಪುರದ ಮೊದಲ ಕೋಟ್ಯಾಧಿಪತಿ ಮಹಿಳೆ ಆಗಬೇಕೆಂದಿದ್ದೆ. ಆ ಪ್ರಯತ್ನದಲ್ಲಿ ಇಷ್ಟು ವರ್ಷ ಕಳೆಯಿತು. ಇಂದು ಆ ಕನಸು ನನಸಾಗಿದೆ” ಎಂದರು.

ತಯಾರಿ ಹೇಗಿತ್ತು? : ಕಾರ್ಯಕ್ರಮಕ್ಕೆ ಬರುವ ಮುನ್ನ ಹೇಗೆಲ್ಲಾ ತಯಾರಿ ಇತ್ತು ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ನಿರ್ದಿಷ್ಟವಾದ ಪುಸ್ತಕವನ್ನು ಓದಿಲ್ಲ. ನಾನು ನನ್ನ ಮಗನಿಗೆ ಏನು ಹೇಳಿ ಕೊಡುತ್ತಿದ್ದೇನೋ, ಆ ಪುಸ್ತಕವನ್ನು ತೆಗೆದಿಡುತ್ತಿದ್ದೆ, ಅದರಲ್ಲಿ ಬರುವ ಮುಖ್ಯವಾದ ವಿಷಯಗಳಿಗೆ ಅಂಡರ್‌ ಲೈನ್‌ ಹಾಕಿ, ಆ ಬಗ್ಗೆ  ಓದುತ್ತಿದ್ದೆ. ಕೆಬಿಸಿ ಕಾರ್ಯಕ್ರಮ ನೋಡುತ್ತಿದ್ದೆ. ಅಲ್ಲಿ ಬರುವ ಪ್ರಶ್ನೆಗಳನ್ನು ನೋಡುತ್ತಿದ್ದೆ, ಮಹತ್ವದ ಪ್ರಶ್ನೆಗಳ ಬಗ್ಗೆ ಆಮೇಲೆ ಓದುತ್ತಿದ್ದೆ ಎಂದು ಕವಿತಾ ಹೇಳಿದರು.

ಕಾರ್ಯಕ್ರಮದಲ್ಲಿ ಗೆದ್ದ ಕೋಟಿ ಹಣ ಹೇಗೆ ಬಳಸುತ್ತೀರಿ ಎನ್ನವುದಕ್ಕೆ ಕವಿತಾ ಅವರು ಕೊಟ್ಟ ಉತ್ತರ, ಆ ಹಣದಲ್ಲಿ ನಾನು ಮೊದಲ ಆದ್ಯತೆ ಕೊಡುವುದು ನನ್ನ ಮಗನ ಶಿಕ್ಷಣಕ್ಕೆ. ನಾನು ಅವನನ್ನು ಆತನ ಮುಂದಿನ ಶಿಕ್ಷಣಕ್ಕೆ ವಿದೇಶಕ್ಕೆ ಕಳುಹಿಸಬೇಕೆಂದಿದ್ದೇನೆ. ವಿದೇಶದಲ್ಲಿ ಕಲಿತು ದೇಶಕ್ಕೆ ಹೆಮ್ಮೆ ತರುವುದು ನನ್ನ ಕನಸು ಎಂದು ಅವರು ಹೇಳಿದರು.

ಪ್ರತಿಯೊಬ್ಬರ ಹಾಗೆ ನನಗೂ ಕರೋಡ್‌ ಪತಿಯಲ್ಲಿ ಭಾಗವಹಿಸುವುದು ಕನಸಾಗಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾದ ನನ್ನ ಮುಖ್ಯ ಉದ್ದೇಶ ಹಣಗಳಿಸುವುದಲ್ಲ ಸ್ವಾಭಿಮಾನ ಮತ್ತು ಘನತೆಯನ್ನು ಗಳಿಸುವುದು. ಈ ಕಾರ್ಯಕ್ರಮದಲ್ಲಿ ಒಬ್ಬರು ಸ್ವಾಭಿಮಾನವನ್ನು ಗಳಿಸಿದ್ದನ್ನು ನೋಡಿದ್ದೆ. ನಾನು ನನ್ನ ಆಟದ ಮೂಲಕ ಸ್ವಾಭಿಮಾನವನ್ನು ಗಳಿಸಬೇಕೆಂದಿದ್ದೆ. ಕಾರ್ಯಕ್ರಮದ ಶೀರ್ಷಿಕೆಯಂತೆ ಪ್ರತಿಯೊಬ್ಬರು ಕೋಟ್ಯಾಧಿಪತಿ ಆಗಬಹುದು. ನನ್ನ ಕನಸು ಕೂಡ ಅದೇ ಇತ್ತು. ನಾನು ಕೋಟಿ ಗೆಲ್ಲುತ್ತೇನೆ ಎನ್ನುವ ವಿಶ್ವಾಸವಿತ್ತು. ನಾನು ಕೋಟಿ ಗೆದ್ದು ಮನೆಗೆ ಹೋಗಲಿದ್ದೇನೆ ಎಂದು ಹೇಳಿದರು.1 ಕೋಟಿ ಗೆದ್ದ ಬಳಿಕ ಕವಿತಾ 7.5 ಕೋಟಿಯ ಪ್ರಶ್ನೆಗೆ ಉತ್ತರಿಸುವ ಪ್ರಯತ್ನ ಮಾಡಲಿದ್ದಾರೆ. ಇದರ ಪ್ರೋಮೋವನ್ನು ಸೋನಿ ಚಾನೆಲ್‌ ರಿಲೀಸ್‌ ಮಾಡಿದೆ.

 

ಟಾಪ್ ನ್ಯೂಸ್

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.