ಕೆಸಿಆರ್‌ ಸ್ವಗ್ರಾಮದ ಕುಟುಂಬಗಳಿಗೆ 10 ಲಕ್ಷ ರೂ.!


Team Udayavani, Jul 23, 2019, 5:00 AM IST

i-46

ಹೈದರಾಬಾದ್‌: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ ತನ್ನ ಗ್ರಾಮದಲ್ಲಿನ ಎಲ್ಲ 2 ಸಾವಿರ ಕುಟುಂಬ ಗಳಿಗೂ ತಲಾ 10 ಲಕ್ಷ ರೂ. ನೀಡಲು ನಿರ್ಧರಿಸಿದ್ದಾರೆ. ಸಿದ್ದಿಪೇಟೆ ಜಿಲ್ಲೆಯ ಚಿಂತಮಡಕ್ಕ ಗ್ರಾಮದಲ್ಲಿ ಸದ್ಯ 2 ಸಾವಿರ ಕುಟುಂಬಗಳಿವೆ. ಇದೇ ಗ್ರಾಮದಲ್ಲಿ ಕೆಸಿಆರ್‌ ಜನಿಸಿದ್ದು, ಸೋಮವಾರ ಇಲ್ಲಿಗೆ ಅವರು ಭೇಟಿ ನೀಡಿದ್ದರು. ಈ ವೇಳೆ ಕೆಸಿಆರ್‌ ಈ ಘೋಷಣೆ ಮಾಡಿದ್ದಾರೆ. ಇದಲ್ಲದೇ, ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣ ಮತ್ತು ಇಡೀ ಗ್ರಾಮಕ್ಕೆ ಒಳಚರಂಡಿ ವ್ಯವಸ್ಥೆಯನ್ನು ಮಾಡಿ ಕೊಡುವು ದಾಗಿಯೂ ಅವರು ಘೋಷಿಸಿದ್ದಾರೆ.

ಮುಂದಿನ 6 ತಿಂಗಳಲ್ಲಿ ಎಲ್ಲ ಕೆಲಸವನ್ನೂ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ ಅವರು, ಈ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲಾಗುತ್ತದೆ ಎಂದಿದ್ದಾರೆ. ಆರು ತಿಂಗಳ ಅನಂತರ ಆಗಮಿಸಿ ಎಲ್ಲ ಯೋಜನೆಗಳನ್ನೂ ಉದ್ಘಾಟಿಸುವುದಾಗಿ ಅವರು ಹೇಳಿದ್ದಾರೆ. ಇಲ್ಲಿ ಕಲ್ಯಾಣ ಮಂಟಪ, ರಸ್ತೆ ಹಾಗೂ ಕುಡಿಯುವ ನೀರು ಪೂರೈಕೆ ಯೋಜನೆ ಯನ್ನೂ ಜಾರಿಗೊಳಿಸಲಾಗುತ್ತಿದೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.