ಮತ್ತೆ ಪ್ರಧಾನಿ ಮೋದಿ ಭೇಟಿ ತಪ್ಪಿಸಿಕೊಂಡ ತೆಲಂಗಾಣ ಸಿಎಂ ಕೆಸಿಆರ್
Team Udayavani, May 25, 2022, 12:04 PM IST
ಹೈದರಾಬಾದ್ : ನಾಲ್ಕು ತಿಂಗಳೊಳಗೆ ಎರಡನೇ ಬಾರಿ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಗುರುವಾರ ಹೈದರಾಬಾದ್ನಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ಐಎಸ್ಬಿ) ನಲ್ಲಿ 20 ನೇ ವಾರ್ಷಿಕ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುವಾಗ ಅವರನ್ನು ಸ್ವಾಗತಿಸುವುದರಿಂದ ತಪ್ಪಿಸಿಕೊಂಡು ಟೀಕೆಗಳಿಗೆ ಗುರಿಯಾಗಿದ್ದಾರೆ.
ಫೆಬ್ರವರಿ 5 ರಂದು ಹೈದರಾಬಾದ್ಗೆ ಆಗಮಿಸಿದ ಮೋದಿ ಅವರನ್ನು ಕೆಸಿಆರ್ ಬರಮಾಡಿಕೊಂಡಿರಲಿಲ್ಲ ಮತ್ತು ಪ್ರಧಾನಿ ಭಾಗವಹಿಸಿದ್ದ ಎರಡು ಕಾರ್ಯಕ್ರಮಗಳಲ್ಲಿ ಸಹ ಭಾಗಿಯಾಗಿರಲಿಲ್ಲ.
ಮೋದಿ ವಿರುದ್ಧ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾವ್ ಅವರು ಬುಧವಾರ ಸಂಜೆ ಬೆಂಗಳೂರಿಗೆ ಆಗಮಿಸಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಲಿದ್ದಾರೆ.
ಇದನ್ನೂ ಓದಿ : ಕ್ವಾಡ್ ನಾಯಕರ ಹೊಗಳಿಕೆ; ಜಾಗತಿಕ ನಾಯಕ ಮೋದಿ…ಕ್ವಾಡ್ ಶೃಂಗಸಭೆಯ ಫೋಟೋ ವೈರಲ್
ಮತ್ತೊಮ್ಮೆ ಪ್ರಧಾನಿ ಭೇಟಿಯನ್ನು ತಪ್ಪಿಸಿದ ಕೆಸಿಆರ್ ವಿರುದ್ಧ ತೆಲಂಗಾಣ ಬಿಜೆಪಿ ವಾಗ್ದಾಳಿ ನಡೆಸಿದ್ದು, ಮೋದಿ ಅವರನ್ನು ಎದುರಿಸಲು ಸಾಧ್ಯವಾಗದೆ ಟಿಆರ್ಎಸ್ ಮುಖ್ಯಸ್ಥರು ರಾಜ್ಯದಿಂದ ಓಡಿ ಹೋಗುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರ್ಕಾರ ರಚನೆಗೆ ಸಿದ್ಧತೆ: ಫಡ್ನವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿ, ಶಿಂಧೆ ಉಪಮುಖ್ಯಮಂತ್ರಿ?
ಕೋವಿಡ್ ಸಂಖ್ಯೆ ಹೆಚ್ಚಳ:24ಗಂಟೆಯಲ್ಲಿ 18,000 ಪ್ರಕರಣ ದೃಢ, ಲಕ್ಷದ ಗಡಿ ದಾಟಿದ ಸಕ್ರಿಯ ಕೇಸ್
ಟೈಲರ್ ಕನ್ಹಯ್ಯಾ ಹತ್ಯೆ ಆರೋಪಿಗೆ ಕರಾಚಿಯ ಉಗ್ರ ಸಂಘಟನೆ ತರಬೇತಿ; ಪಾಕ್ ಹೇಳಿದ್ದೇನು?
ತಮ್ಮನಿಗಾಗಿ 434 ಮೀ. ಉದ್ದ, 5 ಕೆ.ಜಿ. ತೂಕದ ಕ್ಷಮಾಪಣೆ ಪತ್ರ ಬರೆದ ಸಹೋದರಿ !
ಗೂಗಲ್ ಹುಡುಕಾಟ: ರಾಕಿಂಗ್ ಸ್ಟಾರ್ ಯಶ್ ಗೆ 40ನೇ ಸ್ಥಾನ
MUST WATCH
ಹೊಸ ಸೇರ್ಪಡೆ
ಉದಯಪುರ ಘಟನೆ; ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ; ಸಚಿವ ಆರಗ
ಗೂಡ್ಸ್ ವಾಹನ- ಕಾರು ಮುಖಾಮುಖಿ: ಇಬ್ಬರು ಸ್ಥಳದಲ್ಲೇ ಸಾವು
ಆನೆ ದಂತ ಮಾರಾಟಕ್ಕೆ ಯತ್ನ; ನಾಲ್ವರ ಬಂಧನ, ಪ್ರಮುಖ ಆರೋಪಿ ಎಸ್ಕೇಪ್
ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; ಮತ್ತೆ ಪ್ರತ್ಯೇಕ ರಾಜ್ಯದ ಪರ ಕತ್ತಿ ಬ್ಯಾಟಿಂಗ್
ಸರ್ಕಾರ ರಚನೆಗೆ ಸಿದ್ಧತೆ: ಫಡ್ನವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿ, ಶಿಂಧೆ ಉಪಮುಖ್ಯಮಂತ್ರಿ?