ಬಿಆರ್ಎಸ್ ನಲ್ಲಿ ಬಿರುಕು ? ಹಲವು ಪ್ರಶ್ನೆ ಹುಟ್ಟು ಹಾಕಿದ ಕವಿತಾ ಗೈರು
Team Udayavani, Oct 6, 2022, 5:20 PM IST
ಹೈದರಾಬಾದ್ :ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಹಿರಿಯ ನಾಯಕಿ ಕೆ ಕವಿತಾ ಅವರು ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ರಾಷ್ಟ್ರೀಯ ವೇದಿಕೆ ಘೋಷಣೆ ಕಾರ್ಯಕ್ರಮಕ್ಕೆ ಗೈರುಹಾಜರಾಗಿರುವುದು ಪಕ್ಷದಲ್ಲಿ ಬಿರುಕು ಕಾಣಿಸಿಕೊಂಡಿದೆಯೇ ಎಂಬ ಬಗ್ಗೆ ಹೆಚ್ಚಿನ ಊಹಾಪೋಹಗಳನ್ನು ಹುಟ್ಟುಹಾಕಿದೆ.
`ದೊಡ್ಡ ಮಟ್ಟದ ಕಾರ್ಯಕ್ರಮದಿಂದ ಕವಿತಾ ಅವರು ಕಾಣಿಸಿಕೊಳ್ಳದೇ ಇರುವುದು ಮಾತ್ರವಲ್ಲದೆ, ಮುಂಬರುವ ಮುನುಗೋಡು ಉಪಚುನಾವಣೆಯ ಬಿಆರ್ಎಸ್ ಉಸ್ತುವಾರಿಗಳ ಪಟ್ಟಿಯಿಂದಲೂ ಅವರ ಹೆಸರು ನಾಪತ್ತೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಬುಧವಾರ, ದಸರಾ ಸಂದರ್ಭದಲ್ಲಿ ರಾಷ್ಟ್ರೀಯವಾಗಿ ಹೋಗಲು ಬಿಆರ್ಎಸ್ ಎಂದು ಹೆಸರು ಬದಲಾಯಿಸಿಕೊಂಡ ಟಿಆರ್ ಎಸ್ ಪಕ್ಷಕ್ಕೆ ಅಸಾದುದ್ದೀನ್ ಓವೈಸಿಯ ಎಐಎಂಐಎಂ ಮತ್ತು ಜೆಡಿ (ಎಸ್) ನಂತಹ ಪ್ರಾದೇಶಿಕ ಪಕ್ಷಗಳ ಬೆಂಬಲ ಘೋಷಿಸಿವೆ.
ವಾಸ್ತವವಾಗಿ, ಟಿಆರ್ಎಸ್ ನಾಯಕಿ ಕವಿತಾ ಅವರು ತನ್ನ ಮನೆಯಲ್ಲಿ ದಸರಾ ಆಚರಿಸಲು ಆದ್ಯತೆ ನೀಡಿದ್ದು, ಈ ಸಂದರ್ಭದಲ್ಲಿ ಪ್ರಾರ್ಥನೆ ಮಾಡುತ್ತಿರುವ ಚಿತ್ರವನ್ನು ಸಹ ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ