ಕೇಜ್ರಿ ದಿಲ್ಲಿ ಆಳುವ ಹಕ್ಕನ್ನು ಕಳೆದುಕೊಂಡಿದ್ದಾರೆ:ಕಾಂಗ್ರೆಸ್
Team Udayavani, Jan 19, 2018, 4:53 PM IST
ಹೊಸದಿಲ್ಲಿ : ಚುನಾವಣಾ ಆಯೋಗ 20 ಆಪ್ ಶಾಸಕರ ಅನರ್ಹತೆಗೆ ಶಿಫಾರಸು ಮಾಡಿರುವ ಕಾರಣ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಧಿಕಾರದಲ್ಲಿರುವ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ದಿಲ್ಲಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಮಾಕನ್ ಅವರು ಇಂದು ಶುಕ್ರವಾರ ಹೇಳಿದ್ದಾರೆ.
ಇಪ್ಪತ್ತು ಆಪ್ ಶಾಸಕರು ಸಂಸದೀಯ ಕಾರ್ಯದರ್ಶಿಗಳಾಗಿ ನಿಯಮ ಬಾಹಿರವಾಗಿ ಸಚಿವ ಸೌಕರ್ಯಗಳನ್ನು ಅನುಭವಿಸುತ್ತಿದ್ದರು. ಅಂತೆಯೇ ಚುನಾವಣಾ ಆಯೋಗ ಈ 20 ಆಪ್ ಶಾಸಕರ ಅನರ್ಹತೆಗೆ ರಾಷ್ಟ್ರಪತಿಗೆ ಶಿಫಾರಸು ಮಾಡಿದೆ. ತನ್ನ ಸಚಿವ ಸಂಪುಟದ ಅರ್ಧಾಂಶ ಸಚಿವರು ಅನರ್ಹತೆಗೆ ಗುರಿಯಾಗಿರುವುದರಿಂದ ಮುಖ್ಯಮಂತ್ರಿ ಕೇಜ್ರಿವಾಲ್ ಅಧಿಕಾರದಲ್ಲಿ ಇರುವ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಮಾಕನ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!