ದೇಶದಲ್ಲೀಗ ಕೇಜ್ರಿವಾಲ್ ಮಾದರಿಗೆ ಮನ್ನಣೆ: ಮನೀಷ್ ಸಿಸೋಡಿಯಾ
Team Udayavani, Mar 10, 2022, 10:15 PM IST
ನವದೆಹಲಿ: ಪಂಜಾಬ್ ಚುನಾವಣೆಯ ಫಲಿತಾಂಶ, ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೀಡಿದ ಆಡಳಿತಕ್ಕೆ ಜನ ಸಮ್ಮತಿಯ ಮುದ್ರೆ ಒತ್ತಿದ್ದಾರೆ ಎನ್ನುವುದಕ್ಕೆ ಸಾಕ್ಷಿ… ಹೀಗೆಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿದ್ದಾರೆ.
ಕೇಜ್ರಿವಾಲ್ ಮಾದರಿಯ ಸರ್ಕಾರ ದೆಹಲಿಯಲ್ಲಿ ಯಶಸ್ವಿಯಾಗಿದೆ, ಅದನ್ನು ಪಂಜಾಬ್ನಲ್ಲೂ ಜನ ಬೆಂಬಲಿಸಿದ್ದಾರೆ. ಇದು ಹೀಗೆಯೇ ಮುಂದುವರಿದು ರಾಷ್ಟ್ರದಲ್ಲಿ ಕೇಜ್ರಿವಾಲ್ ಮಾದರಿಯ ಸರ್ಕಾರ ದೊಡ್ಡ ಪಾತ್ರವಹಿಸುವ ಸಮಯ ಬರಲಿದೆ. ದೆಹಲಿಯಲ್ಲಿ ನಾವೇನು ಕೆಲಸ ಮಾಡಿದ್ದೇವೆಂದು ಒಮ್ಮೆ ನೋಡಿ. ಭಾರತದ ಜನತೆ ಈಗ ನಮ್ಮ ಪರವಾಗಿದ್ದಾರೆಂದು ಸಿಸೋಡಿಯಾ ಭರವಸೆ ವ್ಯಕ್ತಪಡಿಸಿದ್ದಾರೆ.
ಕೇಜ್ರಿವಾಲ್ ಮಾದರಿಯ ಆಡಳಿತವನ್ನು ನಾವು ವಿಷಯವನ್ನಾಗಿ ಮಾಡಿಕೊಂಡಿದ್ದೆವು. ಬಾಬಾಸಾಹೇಬ್ ಅಂಬೇಡ್ಕರ್, ಭಗತ್ ಸಿಂಗ್ ಆಶಯದಂತೆ ಜನರಿಗೆ ಉತ್ತಮ ಸೌಕರ್ಯಗಳನ್ನು ನೀಡುವ ಪ್ರಾಮಾಣಿಕ ಸರ್ಕಾರ ನಮ್ಮದು. ನಾವು ಮೂಲಸೌಕರ್ಯಗಳಾದ ಶಾಲೆ, ಆರೋಗ್ಯ, ಉದ್ಯೋಗಳಿಗೆ ಗಮನ ಹರಿಸಿದ್ದೆವು. ಅದನ್ನು ಜನ ಮಾನ್ಯ ಮಾಡಿದ್ದಾರೆ ಎನ್ನುವುದು ಸಿಸೋಡಿಯಾ ನುಡಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು