ಹೋಳಿ ದುರಂತ : ಮೂವರು ಮಕ್ಕಳ ದಾರುಣ ಸಾವು
Team Udayavani, Mar 13, 2017, 4:37 PM IST
ಕೇಂದ್ರಪಾರ, ಒಡಿಶಾ :ಹೋಳಿ ಹಬ್ಬ ಸಂಬಂಧಿತ ಎರಡು ಪ್ರತ್ಯೇಕ ದುರ್ಘಟನೆಗಳಲ್ಲಿ ಮೂವರು ಮಕ್ಕಳು ನೀರಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟಿದ್ದಾರೆ.
ಬಂಗಾಲ್ಪುರ ಗ್ರಾಮದಲ್ಲಿ ಹೋಳಿ ಹಬ್ಬದ ಓಕುಳಿಯನ್ನು ಆಡಿದ ಬಳಿ ಸ್ನಾನಕ್ಕೆಂದು ಕೊಳಕ್ಕೆ ಹೋದ 12 ವರ್ಷ ಪ್ರಾಯದ ಚೂಯಿಯಾನ್ ನಾಯಕ್ ಮತ್ತು ನೃಸಿಂಹ ಸುತಾರ್ ಎಂಬ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟರೆ.
ಇನ್ನೊಂದು ಪ್ರಕರಣದಲ್ಲಿ ಗೋಪಿನಾಥಪುರ ಗ್ರಾಮದಲ್ಲಿನ ತನ್ನ ಮನೆಯ ಹಿತ್ತಲಲ್ಲಿದ್ದ ಕೊಳಕ್ಕೆ ಎರಡೂವರೆ ವರ್ಷ ಪ್ರಾಯದ ಗಂಡು ಮಗುವೊಂದು ಬಿದ್ದು ಮೃತಪಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ