ಜಮೀನಿನ ಗಡಿ ವಿವಾದ : ನೆರೆಮನೆಯ ಮಹಿಳೆಯಿಂದ ತಾಯಿ ಮಗಳ ಮೇಲೆ ಆ್ಯಸಿಡ್ ದಾಳಿ
Team Udayavani, Jul 20, 2022, 4:42 PM IST
ತಿರುವನಂತಪುರಂ : ಜಮೀನಿಗೆ ಸಂಬಂಧಿಸಿದ ಗಡಿ ವಿವಾದದಲ್ಲಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ನೆರೆಮನೆಯ ಮಹಿಳೆಯೊಬ್ಬರು ಆ್ಯಸಿಡ್ ದಾಳಿ ನಡೆಸಿದ ಘಟನೆ ನಡೆದಿದೆ.
ಕಟ್ಟಕಾಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಜಾಗದ ಗಡಿ ವಿಚಾರದಲ್ಲಿ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ ಮಂಗಳವಾರ ರಾತ್ರಿ ಗಲಾಟೆ ತಾರಕ್ಕೇರಿದ್ದು ನೆರೆಮನೆಯ ಮಹಿಳೆ ತಾಯಿ ಮಗಳ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾರೆ, ಘಟನೆ ನಡೆದ ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ತಾಯಿ ಮಗಳು ಅಪಾಯದಿಂದ ಪಾರಾಗಿದ್ದಾರೆ.
ಆ್ಯಸಿಡ್ ದಾಳಿಗೊಳಗಾದ ಮಹಿಳೆಯ ಹೇಳಿಕೆ ಆದರಿಸಿ ಕಟ್ಟಕಾಡ ಪೊಲೀಸ್ ಠಾಣೆಯಲ್ಲಿ ಆಸಿಡ್ ದಾಳಿ ನಡೆಸಿದ ಮಹಿಳೆಯ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಮೊಹಮ್ಮದ್ ಜುಬೇರ್ ಗೆ ಜಾಮೀನು; ಬಿಡುಗಡೆಗೆ ಸುಪ್ರೀಂ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು