ಅತೀ ಹೆಚ್ಚು ಚಿನ್ನ ಧರಿಸೋ ವಧು ಕೇರಳದವರಂತೆ! ಗುಜರಾತ್ ಕನಿಷ್ಠವಂತೆ…


Team Udayavani, Jan 27, 2017, 11:06 AM IST

Indian Bride-700.jpg

ಹೊಸದಿಲ್ಲಿ : ಭಾರತೀಯ ವಧುವಿಗೆ ಎಷ್ಟು ಪ್ರಮಾಣದ ಚಿನ್ನ ಅತಿ ಎಂದು ಅನ್ನಿಸಬಹುದು ? ಈ ಪ್ರಶ್ನೆಗೆ ಉತ್ತರ ಹೇಳಬೇಕಾದರೆ ಮೊದಲ ಆ ವಧುವು ಭಾರತದ ಯಾವ ಭಾಗಕ್ಕೆ ಸೇರಿದವಳು ಎಂಬುದನ್ನು ನೋಡಬೇಕಾಗುತ್ತದೆ !

ಈಚೆಗೆ ನಡೆಸಲಾದ ಹೊಸ ಸಮೀಕ್ಷೆಯ ಪ್ರಕಾರ ಕೇರಳದ ವಧು ದೇಶದಲ್ಲೇ ಅತ್ಯಂತ ಗರಿಷ್ಠ ಪ್ರಮಾಣದ ಚಿನ್ನವನ್ನು ಧರಿಸುತ್ತಾಳೆ.  ಅಂತೆಯೇ ಕೇರಳ ರಾಜ್ಯ ದೇಶದಲ್ಲೇ ಅತ್ಯಧಿಕ ಪ್ರಮಾಣದ ಚಿನ್ನವನ್ನು ಬಳಸುವ ರಾಜ್ಯವೆಂದು ಪರಿಗಣಿತವಾಗಿದೆ.

ವರ್ಲ್ಡ್ ಗೋಲ್ಡ್‌ ಕೌನ್ಸಿಲ್‌ ಕಲೆ ಹಾಕಿರುವ ಮಾಹಿತಿಗಳ ಪ್ರಕಾರ ಕೇರಳದ ಮೇಲ್‌ ಮಧ್ಯಮ ವರ್ಗದ ವಧುವು ಬಳಸುವ ಸರಾಸರಿ ಚಿನ್ನದ ಪ್ರಮಾಣ 320 ಗ್ರಾಂ. ಎಂದರೆ ಈಗಿನ ದರದಲ್ಲಿ ಇದು 9 ಲಕ್ಷ ರೂ. ಮೌಲ್ಯದ್ದಾಗಿರುತ್ತದೆ. 

ಕೇರಳಕ್ಕೆ ವ್ಯತಿರಿಕ್ತವಾಗಿ ಗುಜರಾತ್‌ನ ವಧು ಅತ್ಯಂತ ಕನಿಷ್ಠ ಪ್ರಮಾಣದ ಚಿನ್ನವನ್ನು ಬಳಸುತ್ತಾಳೆ. ಗುಜರಾತ್‌ ವಧುವಿನ ಸರಾಸರಿ ಚಿನ್ನದ ಬಳಕೆ ಕೇವಲ 180 ಗ್ರಾಂ. 

ದಕ್ಷಿಣದ ಇತರ ರಾಜ್ಯಗಳಲ್ಲಿನ ವಧು ಬಳಸುವ ಚಿನ್ನದ ಪ್ರಮಾಣ ಸರಾಸರಿ 280 ಗ್ರಾಂ ಗಳಿಂದ 320 ಗ್ರಾಂ ಗಳ ವರೆಗಿದೆ. ದೇಶದ ಇತರ ಭಾಗಗಳಿಗೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಒಟ್ಟಾರೆಯಾಗಿ ಬಳಸುವ ಶೇ.40ರ  ಸರಾಸರಿ ಚಿನ್ನ ಬಳಕೆಯ ಪ್ರಮಾಣವು ದೇಶದ ಇತರ ಭಾಗಳಿಗೆ ಹೋಲಿಸಿದರೆ, ಎಷ್ಟೋ ಅಧಿಕವಿರುವುದು ಗಮನಾರ್ಹವಾಗಿದೆ.

ದೇಶದ ಇತರ ಭಾಗಗಳಲ್ಲಿನ ಚಿನ್ನದ ಬಳಕೆಯ ಅಂಕಿ ಅಂಶಗಳು ಈ ರೀತಿ ಇವೆ : ಪಶ್ಚಿಮ ಭಾರತ ಶೇ.25, ಉತ್ತರ ಭಾರತ ಶೇ.20, ಪೂರ್ವ ಭಾರತ ಶೇ.15 ಇದೆ ಎಂದು ವರ್ಲ್ಡ್ ಗೋಲ್ಡ್‌ ಕೌನ್ಸಿಲ್‌ನ ಭಾರತೀಯ ಘಟಕದ ಆಡಳಿತ ನಿರ್ದೇಶಕರಾಗಿರುವ ಸೋಮ ಸುಂದರಂ ಪಿ ಆರ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.