ಕೇರಳದತ್ತ 15 ಐಸಿಸ್ ಉಗ್ರರು ? : ಕರಾವಳಿಯಲ್ಲಿ ಕಟ್ಟೆಚ್ಚರ
Team Udayavani, May 26, 2019, 11:52 AM IST
ತಿರುವನಂತಪುರ: ಶ್ರೀಲಂಕಾದಿಂದ ಹೊರಟ 15 ಮಂದಿ ಇಸ್ಲಾಮಿಕ್ ಸ್ಟೇಟ್ ಉಗ್ರರು ಲಕ್ಷದ್ವೀಪದ ಮೂಲಕ ಕೇರಳ ಪ್ರವೇಶಕ್ಕೆ ಮುಂದಾಗಿರುವ ಬಗ್ಗೆ ವರದಿಗಳು ಬಂದ ಹಿನ್ನಲೆಯಲ್ಲಿ ಕೇರಳದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕರಾವಳಿ ರಕ್ಷಣಾ ಪಡೆ, ಕರಾವಳಿ ಠಾಣೆಗಳ ಪೊಲೀಸ್ ಅಧಿಕಾರಿಗಳು ಜಾಗೃತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ರೀತಿಯಲ್ಲಿ ಎಚ್ಚರಿಕೆಗಳು ಸಾಮಾನ್ಯವಾಗಿ ಬರುತ್ತವೆ ಆದರೆ ಈ ಬಾರಿ ನಾವು ಹೆಚ್ಚು ಜಾಗೃತರಾಗಿ ಕೆಲಸ ನಿರ್ವಹಿಸುತ್ತಿದ್ದೇವೆ. ಏನಾದರೂ ಸಂಶಯಾಸ್ಪದವಾಗಿ ಕಂಡು ಬಂದಲ್ಲಿ ತಪಾಸಣೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೇ 23 ರಂದು ಶ್ರೀಲಂಕಾದ ಅಧಿಕಾರಿಗಳು ಈ ಎಚ್ಚರಿಕೆ ನೀಡಿದ್ದಾರೆ.
ಎಪ್ರಿಲ್ 23 ರಂದು ಶ್ರೀಲಂಕಾದಲ್ಲಿ ಭೀಕರ ದಾಳಿ ನಡೆದ ಬಳಿಕಕೇರಳದ ಕರಾವಳಿಯಲ್ಲಿ ಎಚ್ಚರವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ