ಕೃಷಿ ಅಧ್ಯಯನಕ್ಕಾಗಿ ಇಸ್ರೇಲ್ಗೆ ತೆರಳಿದ ಕೇರಳದ ರೈತ ನಾಪತ್ತೆ
Team Udayavani, Feb 21, 2023, 10:30 AM IST
ಜೆರುಸಲೇಂ : ಇಸ್ರೇಲ್ನ ಆಧುನಿಕ ಕೃಷಿ ಮಾದರಿಯ ಅಧ್ಯಯನಕ್ಕಾಗಿ ಕೇರಳ ಸರ್ಕಾರ ಪ್ರಾಯೋಜಿತವಾಗಿ ಇಸ್ರೇಲ್ಗೆ ತೆರಳಿದ್ದ ಕೇರಳ ನಿಯೋಗದ ರೈತರೊಬ್ಬರು ನಾಪತ್ತೆಯಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಇಸ್ರೇಲ್ ಸರ್ಕಾರ ತಿಳಿಸಿದೆ.
ಕಣ್ಣೂರು ಜಿಲ್ಲೆಯ ಉಲಿಕಲ್ ಪಂಚಾಯತ್ ನಿವಾಸಿಯಾಗಿರುವ ಬಿಜು ಕುರಿಯನ್, ಕೇರಳ ರೈತ ನಿಯೋಗದ 28 ಸದಸ್ಯರ ಪೈಕಿ ಒಬ್ಬರಾಗಿದ್ದರು. ಇಸ್ರೇಲ್ಗೆ ಭೇಟಿ ನೀಡಿದ್ದ ವೇಳೆ ಫೆ.17ರಂದು ಇದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಅವರನ್ನು ಹುಡಕಲು ಸ್ಥಳೀಯ ಸರ್ಕಾರ ಪ್ರಯತ್ನ ಪಟ್ಟಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ಈ ಹಿನ್ನೆಲೆ ಅವರ ವಿರುದ್ಧ ಪ್ರಕರಣ ದಾಖಲಿಸಿದ ರಾಷ್ಟ್ರಾದ್ಯಂತ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಬಿಜು ಸಿಕ್ಕಿದ ತಕ್ಷಣ ಹಸ್ತಾಂತರಿಸುವುದಾಗಿ ಇಸ್ರೇಲ್ ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ