ಕೇರಳ ಪ್ರವಾಹದಲ್ಲಿ ಹಲವರನ್ನು ರಕ್ಷಿಸಿದ ಮೀನುಗಾರ ದುರ್ಮರಣ
Team Udayavani, Oct 2, 2018, 10:04 AM IST
ತಿರುವನಂತಪುರಂ: ಕೇರಳದಲ್ಲಿ ಶತಮಾನಗಳು ಕಂಡರಿಯದ ಭೀಕರ ಪ್ರವಾಹದಲ್ಲಿ ಸಿಲುಕಿದ್ದ ಹಲವರನ್ನು ರಕ್ಷಿಸಿದ್ದ ಯುವ ಮೀನುಗಾರರೊಬ್ಬರು ಭಾನುವಾರ ನಡೆದ ಭೀಕರ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.
ಅಲಪ್ಪುರದಲ್ಲಿ ಎದುರಾದ ಭೀಕರ ಪ್ರವಾಹದ ವೇಳೆ ಪ್ರಾಣದ ಹಂಗು ತೊರೆದು ತುರ್ತು ಕಾರ್ಯಾಚರಣೆಗೆ ಇಳಿದಿದ್ದ 24 ರ ಹರೆಯದ ಜಿನೇಶ್ ಹಲವರನ್ನು ರಕ್ಷಿಸಿದ್ದರು. ವಿಧಿಯ ಕ್ರೂರ ಲೀಲೆಗೆ ಎದುರಾದ ಅವರು ಬೈಕ್ ಅಪಘಾತಕ್ಕೆ ಗುರಿಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಜಿನೇಶ್ ನಿಧನಕ್ಕೆ ದೇಶಾದ್ಯಂತ ಜನರು ತೀವ್ರ ಕಂಬನಿ ಮಿಡಿದಿದ್ದಾರೆ.
ಕೇರಳದಲ್ಲಿ ಪ್ರವಾಹದಿಂದ ಆಪತ್ತು ಎದುರಾದಾಗ 200 ಕ್ಕೂ ಹೆಚ್ಚು ಮೀನುಗಾರರು 65,000 ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ