ಕೇರಳಕ್ಕೆ 10 ಕೋಟಿ ಪರಿಹಾರ; 30 ಗ್ರಾಮ ದತ್ತು: HDFC ಬ್ಯಾಂಕ್
Team Udayavani, Aug 29, 2018, 4:07 PM IST
ಮುಂಬಯಿ : ವಿನಾಶಕಾರಿ ಪ್ರವಾಹ, ಭೂಕುಸಿತಕ್ಕೆ ನಲುಗಿರುವ ಕೇರಳದ ಪರಿಹಾರ ಯತ್ನಕ್ಕೆ 10 ಕೋಟಿ ರೂ. ಗಳನ್ನು ದಾನವಾಗಿ ನೀಡಿರುವ ಎಚ್ ಡಿ ಎಫ್ ಸಿ ಬ್ಯಾಂಕ್ ಕೇರಳದ ಪ್ರವಾಹ ಪೀಡಿತ 30 ಗ್ರಾಮಗಳನ್ನು ದತ್ತು ತೆಗೆದುಕೊಳ್ಳುವುದಾಗಿ ಹೇಳಿದೆ.
ಕೇರಳದಲ್ಲಿನ ತನ್ನ ಗ್ರಾಹಕರ ಗಸ್ಟ್ ತಿಂಗಳ ಕ್ರೆಡಿಟ್ ಕಾರ್ಡ್ ಮತ್ತು ಸಾಲ ಕಂತಿನ ತಡ ಪಾವತಿಯ ಮೇಲಿನ ಶುಲ್ಕವನ್ನೂ ತಾನು ಮಾಫಿ ಮಾಡುವುದಾಗಿ ಹೇಳಿರುವ ಖಾಸಗಿ ರಂಗದ ಎಚ್ ಡಿ ಎಫ್ ಸಿ ಬ್ಯಾಂಕ್ ಉದಾರತೆ ಮೆರೆದಿದೆ.
ಕೇರಳ ಜನರ ಈ ಕಷ್ಟಕಾಲದಲ್ಲಿ ಅವರನ್ನು ಬೆಂಬಲಿಸಿ ನಾವು ಅವರೊಂದಿಗೆ ನಿಲ್ಲುತ್ತೇವೆ ಎಂದು ಎಚ್ ಡಿ ಎಫ್ ಸಿ ಮ್ಯಾನೇಜಿಂಗ್ ಡೈರೆಕ್ಟರ್ ಆದಿತ್ಯ ಪುರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ