3 ಬಾರಿ ಗಲ್ಫ್ ರಾಷ್ಟ್ರಕ್ಕೆ ಸ್ವಪ್ನಾ-ಶಿವಶಂಕರ್ ಭೇಟಿ
Team Udayavani, Aug 18, 2020, 4:01 AM IST
ಕೊಚ್ಚಿ: ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಹೊಸ ಮಾಹಿತಿಯೊಂದು ಬಹಿರಂಗವಾಗಿದ್ದು, ಅಮಾನತಾಗಿರುವ ಐಎಎಸ್ ಅಧಿಕಾರಿ ಎಂ. ಶಿವಶಂಕರ್ ಅವರು ಆರೋಪಿ ಸ್ವಪ್ನಾ ಸುರೇಶ್ ಅವರ ಜತೆಗೆ 3 ಬಾರಿ ಗಲ್ಫ್ ರಾಷ್ಟ್ರಗಳಿಗೆ ಭೇಟಿ ನೀಡಿದ್ದ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಮಾಜಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದ ಶಿವಶಂಕರ್ ಅವರು 2017ರ ಏಪ್ರಿಲ್ನಲ್ಲಿ ಸ್ವಪ್ನಾರೊಂದಿಗೆ ಯುಎಇಗೆ ಭೇಟಿ ನೀಡಿದ್ದರು. ನಂತರ 2018ರ ಎಪ್ರಿಲ್ನಲ್ಲಿ ಸ್ವಪ್ನಾ ಅವರು ಒಮನ್ಗೆ ತೆರಳಿ, ಅಲ್ಲಿಗೆ ಮೊದಲೇ ತೆರಳಿದ್ದ ಶಿವಶಂಕರ್ರನ್ನು ಭೇಟಿಯಾಗಿದ್ದರು. ಬಳಿಕ ಇಬ್ಬರು ಒಟ್ಟಿಗೇ ಭಾರತಕ್ಕೆ ವಾಪಸಾಗಿದ್ದರು.
2018ರ ಅಕ್ಟೋಬರ್ನಲ್ಲಿ ಮತ್ತೂಮ್ಮೆ ಸ್ವಪ್ನಾ ಮತ್ತು ಶಿವಶಂಕರ್ ಯುಎಇಗೆ ಭೇಟಿ ನೀಡಿದ್ದರು ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಸೋಮವಾರ ವಿಶೇಷ ಕೋರ್ಟ್ಗೆ ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !