President ವಿರುದ್ಧ ಸುಪ್ರೀಂಗೆ ಕೇರಳ ಸರಕಾರ ದೂರು: ಬಿಜೆಪಿ ಆಕ್ಷೇಪ
Team Udayavani, Mar 25, 2024, 6:18 AM IST
ತಿರುವನಂತಪುರ: ಕೇರಳ ವಿಧಾನಸಭೆ ಅಂಗೀಕರಿಸಿ ರುವ 4 ಮಸೂದೆಗಳನ್ನು ಯಾವುದೇ ಕಾರಣ ನೀಡದೇ ತಡೆಹಿಡಿದಿರುವುದನ್ನು ಪ್ರಶ್ನಿಸಿ ರಾಷ್ಟ್ರಪತಿಗಳ ವಿರುದ್ಧ ಕೇರಳದ ಎಡಪಕ್ಷ ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿರುವುದನ್ನು ಬಿಜೆಪಿ ಖಂಡಿ ಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ವಿ.ಮುರಳೀಧರನ್, “ಇದು ಮಹಿಳೆ ಮತ್ತು ಬುಡಕಟ್ಟು ಸಮುದಾಯದ ಕುರಿತು ಸಿಪಿಎಂ ಹೊಂದಿರುವ ತಾರತಮ್ಯವನ್ನು ಪ್ರತಿಫಲಿಸುತ್ತದೆ. ಸಿಪಿಎಂ ಸದಾ ಮಹಿಳಾ ವಿರೋಧಿ ನಿಲುವನ್ನೇ ಅಳವಡಿಸಿಕೊಂಡಿದೆ. ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆ ಯಾದಾಗಲೂ ಅದನ್ನು ಸಿಪಿಎಂ ವಿರೋಧಿಸಿತ್ತು. ಇದೀಗ ಮೊದಲ ಬಾರಿಗೆ ರಾಷ್ಟ್ರಪತಿ ವಿರುದ್ಧ ರಾಜ್ಯ ಸರಕಾರವೊಂದು ಸುಪ್ರೀಂ ಮೊರೆ ಹೋಗಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ