TDB; ಶಬರಿಮಲೆ ಭಕ್ತರಿಗೆ ನೀರು, ಆಹಾರ ಸೌಲಭ್ಯಗಳನ್ನು ಖಚಿತಪಡಿಸಿ: ಹೈಕೋರ್ಟ್


Team Udayavani, Dec 25, 2023, 7:47 PM IST

1-sadsdsa

ಕೊಚ್ಚಿ: ವಾರ್ಷಿಕ ಯಾತ್ರೆಗಾಗಿ ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ತೆರಳುವ ಭಕ್ತರಿಗೆ ನೀರು,ಆಹಾರ ಮತ್ತು ಇತರ ಸೌಲಭ್ಯಗಳನ್ನು ಸೂಕ್ತ ರೀತಿಯಲ್ಲಿ ಒದಗಿಸುವಂತೆ ಕೇರಳ ಹೈಕೋರ್ಟ್ ಸೋಮವಾರ ವಿಶೇಷ ಸಭೆ ನಡೆಸಿ ತಿರುವಾಂಕೂರು ದೇವಸ್ವಂ ಮಂಡಳಿಗೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಜಿ. ಗಿರೀಶ್ ಅವರ ಪೀಠವು ವಿಶೇಷ ಅಧಿವೇಶನ ನಡೆಸಿ, ಮಕ್ಕಳು ಸೇರಿದಂತೆ ಭಕ್ತರು ಶಬರಿಮಲೆಗೆ ಹೋಗುವ ರಸ್ತೆಗಳಲ್ಲಿ ಸುಮಾರು 12 ಗಂಟೆಗಳ ಕಾಲ ಆಹಾರ ಮತ್ತು ನೀರಿಲ್ಲದೆ ಸಿಲುಕಿಕೊಂಡು ಪರದಾಡಿದ್ದಾರೆ ಎಂಬ ಸುದ್ದಿ ವರದಿಗಳನ್ನು ಗಮನಕ್ಕೆ ತಂದರು.

ಯಾತ್ರಾರ್ಥಿಗಳಿಗೆ ಅಲ್ಪಾವಧಿಯ ತಂಗುದಾಣವಾಗಿರುವ ಎಡತಾವಲಮ್‌ಗಳಲ್ಲಿ ನೀರು, ತಿಂಡಿ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಪೀಠವು ತಿರುವಾಂಕೂರು ದೇವಸ್ವಂ ಮಂಡಳಿಗೆ (ಟಿಡಿಬಿ) ನಿರ್ದೇಶನ ನೀಡಿದೆ. ದೇಗುಲ ಮತ್ತು ಸುತ್ತಮುತ್ತಲಿನ ಜನಸಂದಣಿ ನಿಯಂತ್ರಣ ಕಾರ್ಯಾಚರಣೆಗಳನ್ನು ಸಂಪೂರ್ಣ ಮೇಲ್ವಿಚಾರಣೆ ಮಾಡಲು ಮತ್ತು ಅಗತ್ಯವಿದ್ದರೆ ಹೆಚ್ಚುವರಿ ಪೊಲೀಸ್ ಸಿಬಂದಿಗಳನ್ನು ನಿಯೋಜಿಸಲು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ನ್ಯಾಯಾಲಯ ಸೂಚಿಸಿದೆ. ಎಂದು ಈ ವಿಷಯಕ್ಕೆ ಸಂಬಂಧಿಸಿದ ವಕೀಲರು ತಿಳಿಸಿದ್ದಾರೆ.

ಶಬರಿಮಲೆಯಲ್ಲಿ ಭಾರೀ ಜನದಟ್ಟಣೆಯಿಂದಾಗಿ ಯಾತ್ರಾರ್ಥಿಗಳು ಪರದಾಡುತ್ತಿರುವ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.