5.20 ಕೋಟಿ ರೂ. ದಂಡ ಕಟ್ಟಿ: ಪಿಎಫ್ಐ ಗೆ ಕೇರಳ ಹೈಕೋರ್ಟ್ ಚಾಟಿ
Team Udayavani, Sep 29, 2022, 2:51 PM IST
ತಿರುವನಂತಪುರಂ : ಸೆಪ್ಟೆಂಬರ್ 23 ರಂದು ಕೇರಳದಾದ್ಯಂತ ಪಿಎಫ್ಐ ಕರೆ ನೀಡಿದ್ದ ಪ್ರತಿಭಟನೆ ವೇಳೆ ಸಂಭವಿಸಿದ ವ್ಯಾಪಕ ಹಿಂಸಾಚಾರ ನಂತರ ಸಾರ್ವಜನಿಕ ಆಸ್ತಿ ನಾಶಕ್ಕೆ ಸಂಬಂಧಿಸಿ 5.20 ಕೋಟಿ ರೂ. ಠೇವಣಿ ಮಾಡುವಂತೆ ಕೇರಳ ಹೈಕೋರ್ಟ್ ಗುರುವಾರ ಆದೇಶಿಸಿದೆ.
ಹಿಂಸಾಚಾರದ ವೇಳೆ ರಾಜ್ಯ ಸಾರಿಗೆ ಕೆಎಸ್ಆರ್ಟಿಸಿ ಬಸ್ ಗಳಿಗೆ ಮಾಡಿದ ವ್ಯಾಪಕ ಹಾನಿಗೆ 2 ವಾರಗಳಲ್ಲಿ 5.20 ಕೋಟಿ ರೂ. ಠೇವಣಿ ಮಾಡುವಂತೆ ನಿಷೇಧಿತ ಸಂಘಟನೆಗೆ ಹೈಕೋರ್ಟ್ ನಿರ್ದೇಶಿಸಿದೆ.
ಇದನ್ನೂ ಓದಿ: ”ಆಪರೇಷನ್ ಗರುಡ”; ಏನಿದು ಸಿಬಿಐನ ಉನ್ನತ ಮಟ್ಟದ ಹೊಸ ಕಾರ್ಯಾಚರಣೆ?
ರಾಜ್ಯ ಮತ್ತು ಕೆಎಸ್ಆರ್ಟಿಸಿಯಿಂದ ಅಂದಾಜಿಸಲಾದ ಹಾನಿಗಳಿಗೆ ಎರಡು ವಾರಗಳಲ್ಲಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮೊತ್ತವನ್ನು ಪಾವತಿಸಬೇಕು ಎಂದು ಕೋರ್ಟ್ ಹೇಳಿದೆ.
ಪ್ರತಿಭಟನೆ ವೇಳೆ ತನ್ನ ಬಸ್ಗಳಿಗೆ ಆಗಿರುವ ಹಾನಿಗಾಗಿ ಪಿಎಫ್ಐನಿಂದ ಪರಿಹಾರವನ್ನು ಕೋರಿ ಕೆಎಸ್ಆರ್ಟಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಹಿಂಸಾಚಾರ ನಂತರ 487 ಪ್ರಕರಣಗಳನ್ನು ದಾಖಲಿಸಲಾಗಿದ್ದು, 1,992 ಜನರನ್ನು ಬಂಧಿಸಲಾಗಿದೆ ಮತ್ತು 687 ಮಂದಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಸರಕಾರವು ನ್ಯಾಯಾಲಯಕ್ಕೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ