ಬೆಕ್ಕಿಗೆ ಆಹಾರ ತರಲು ಕೇರಳ ಹೈಕೋರ್ಟ್ ಅನುಮತಿ
Team Udayavani, Apr 8, 2020, 6:46 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಕ್ಕುಗಳಿಗೆ ಆಹಾರ ತರಲು ಪೊಲೀಸರು ಅನುಮತಿ ನಿರಾಕರಿಸಲ್ಪಟ್ಟಿದ್ದ ಅರ್ಜಿದಾರರಿಗೆ ಕೊನೆಗೂ ನ್ಯಾಯ ಸಿಕ್ಕಿದೆ. ಪ್ರಾಣಿಗಳಿಗೆ ನೀಡುವ ಆಹಾರವೂ ಮೂಲ ಅಗತ್ಯ ಎಂದು ಪರಿಗಣಿಸಿರುವ ಎರ್ನಾಕುಳಂನಲ್ಲಿರುವ ಕೇರಳ ಹೈಕೋರ್ಟ್ ಪೊಲೀಸ್ ಇಲಾಖೆಗೆ ವಾಹನ ಪಾಸ್ ನೀಡುವಂತೆ ಆದೇಶ ಮಾಡಿದೆ.
ಮೂರು ಬೆಕ್ಕುಗಳನ್ನು ಹೊಂದಿರುವ ಎನ್. ಪ್ರಕಾಶ್ ಎಂಬುವರು ಪೊಲೀಸರು ಅನುಮತಿ ನೀಡದೇ ಇರುವುದನ್ನು ಪ್ರಶ್ನೆ ಮಾಡಿ ಹೈಕೊರ್ಟ್ನಲ್ಲಿ ದಾವೆ ಹೂಡಿದ್ದರು. ನ್ಯಾ.ಎ.ಕೆ.ಜಯಶಂಕರನ್ ನಂಬಿಯಾರ್ ಮತ್ತು ನ್ಯಾ.ಶಾಜಿ ಪಿ.ಚಲೆ ಅವರನ್ನೊಳಗೊಂಡ ನ್ಯಾಯಪೀಠ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು. ಪ್ರಾಣಿಗಳಿಗೆ ನೀಡುವ ಆಹಾರ ಕೂಡ ಅಗತ್ಯ ವಸ್ತುಗಳ ವ್ಯಾಪ್ತಿಗೆ ಬರುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು