ಕೇರಳ ಇಸ್ಲಾಮಿಕ್ ಬೋಧಕ MM ಅಕ್ಬರ್ ಹೈದರಾಬಾದ್ನಲ್ಲಿ ಸೆರೆ
Team Udayavani, Feb 26, 2018, 3:54 PM IST
ಹೈದರಾಬಾದ್ : ವಿವಾದಿತ ಇಸ್ಲಾಮಿಕ್ ಬೋಧಕ ಮತ್ತು ಪೀಸ್ ಇಂಟರ್ನ್ಯಾಶನಲ್ ಸ್ಕೂಲ್ ನ ಆಡಳಿತ ನಿರ್ದೇಶಕ ಎಂ ಎಂ ಅಕ್ಬರ್ ಅವರನ್ನು ನಿನ್ನೆ ಭಾನುವಾರ ಹೈದರಾಬಾದ್ನಲ್ಲಿ ಬಂಧಿಸಲಾಗಿದೆ.
ಕೊಚ್ಚಿಯಲ್ಲಿನ ತನ್ನ ಶಾಲೆಯಲ್ಲಿ ಮಕ್ಕಳ ಪಠ್ಯ ಪುಸ್ತಕದಲ್ಲಿ ಕೋಮು ದ್ವೇಷ ವಿಷಯಗಳನ್ನು ತುಂಬಿದ ಕಾರಣಕ್ಕೆ ಅಕ್ಬರ್ ಅವರು ಪೊಲೀಸರಿಗೆ ಬೇಕಾಗಿದ್ದರು.
ಅಕ್ಬರ್ ಅವರು ತಮ್ಮ ಮೇಲೆ ಕೇಸು ದಾಖಲಾದೊಡನೆಯೇ ಪಶ್ಚಿಮ ಏಶ್ಯಕ್ಕೆ ಪಲಾಯನ ಮಾಡಿದ್ದರು. ಈತ ಇಸ್ಲಾಂ ಪ್ರಚಾರ ಮಾಡುವ ‘Niche of Truth’ ಸಂಘಟನೆಯ ಸ್ಥಾಪಕ ನಿರ್ದೇಶಕರಾಗಿದ್ದರು ಎಂದು ಪೊಲೀಸರು ಹೇಳಿರುವುದನ್ನು “ದಿ ಇಂಡಿಯನ್ ಎಕ್ಸ್ಪ್ರೆಸ್” ವರದಿ ಮಾಡಿದೆ.
ಅಕ್ಬರ್ ಅವರನ್ನು ಹೈದರಾಬಾದಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಳ-ವಲಸೆ ಅಧಿಕಾರಿಗಳು ಬಂಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ