ನಾನು ಮುಸ್ಲಿಮ್‌, ಹಾಗೆಯೇ ಇರಬಯಸುತ್ತೇನೆ: ಸುಪ್ರೀಂ ಗೆ ಹದಿಯಾ


Team Udayavani, Feb 20, 2018, 7:05 PM IST

Hadiya-700.jpg

ಹೊಸದಿಲ್ಲಿ : ಕೇರಳದ ಲವ್‌ ಜಿಹಾದ್‌ ಕೇಸಿಗೆ ಹೊಸ ತಿರುವು ಸಿಕ್ಕಿದೆ. ಈ ಪ್ರಕರಣದಿಂದಾಗಿ ಬಹು ಸಮಯದಿಂದ ಸುದ್ದಿಯಲ್ಲಿರುವ ಹದಿಯಾ ಸುಪ್ರೀಂ ಕೋರ್ಟಿಗೆ ಬರೆದು ಕೊಟ್ಟಿರುವ ಅಫಿದಾವಿತ್‌ನಲ್ಲಿ “ನಾನೋರ್ವ ಮುಸ್ಲಿಮ್‌ ಮತ್ತು ನಾನು ಮುಸ್ಲಿಮಳಾಗಿಯೇ ಉಳಿಯ ಬಯಸುತ್ತೇನೆ’ ಎಂದು ಹೇಳಿದ್ದಾಳೆ. 

“ನಾನು ಶಫೀನ್‌ ಜಹಾನ್‌ ಅವರ ಪತ್ನಿಯಾಗಿಯೇ ಉಳಿಯಲು ಬಯಸುತ್ತೇನೆ’ ಎಂದೂ ಹದಿಯಾ ತನ್ನ ಅಫಿದಾವಿತ್‌ನಲ್ಲಿ ಹೇಳಿದ್ದಾಳೆ.

2017ರ ನವೆಂಬರ್‌ನಲ್ಲಿ ಹದಿಯಾ “ನಾನೋರ್ವ ಮುಸ್ಲಿಮ್‌; ನಾನು ನನ್ನ ಪತಿಯ ಜತೆಗೆ ಹೋಗಲು ಬಯಸುತ್ತೇನೆ; ಯಾರೂ ನನ್ನನ್ನು ಇಸ್ಲಾಮ್‌ ಗೆ ಬಲವಂತದಿಂದ ಮತಾಂತರ ಮಾಡಿಲ್ಲ’ ಎಂದು ಹೇಳಿದ್ದಳು. 

ಆ ನಡುವೆ 2017ರ ನವೆಂಬರ್‌ 27ರಂದು ಸುಪ್ರೀಂ ಕೋರ್ಟ್‌, “ಹದಿಯಾ ತನ್ನ ಹಿಂದಿನ ಹೆಸರಿನಲ್ಲಿ ಸೇಲಂ ಮೆಡಿಕಲ್‌ ಕಾಲೇಜಿನಲ್ಲಿ ತನ್ನ ಹೋಮಿಯೋಪತಿ ಅಧ್ಯಯನವನ್ನು ಮುಂದುವರಿಸಬಹುದು’ ಎಂದು ಹೇಳಿತ್ತು. 

ಹದಿಯಾ ಜನ್ಮತಃ ಹಿಂದು; ಆಕೆಯ ಮೂಲ ಹೆಸರು ಅಖೀಲಾ ಅಶೋಕನ್‌. ಆಕೆಯ ಮದುವೆಗೆ ಹಲವು ತಿಂಗಳ ಮುನ್ನವೇ ಆಕೆ ಇಸ್ಲಾಂ ಗೆ ಮತಾಂತರಗೊಂಡಿದ್ದಳು. 

ತನಗೆ ತನ್ನ ಪತಿಯ ಜತೆಗೆ ಹೋಗಲು ಅನುಮತಿ ನೀಡಬೇಕು ಎಂದು ಹದಿಯಾ ಸಿಜೆಐ ನೇತೃತ್ವದ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಬಿನ್ನವಿಸಿಕೊಂಡಾಗ, ಪೀಠವು ಆಕೆಯೊಡನೆ ಸಂವಹನ ನಡೆಸಿತ್ತು. 

ಅದೇ ಸಂದರ್ಭದಲ್ಲಿ ನ್ಯಾಯಾಲಯ ಹದಿಯಾಳನ್ನು ಮತ್ತೆ ಸೇರಿಸಿಕೊಳ್ಳುವಂತೆ ಕಾಲೇಜು ಮತ್ತು ವಿವಿಗೆ ಆದೇಶ ನೀಡಿತ್ತಲ್ಲದೆ ಆಕೆಗೆ ಹಾಸ್ಟೆಲ್‌ ಸೌಕರ್ಯ ಕೊಡುವಂತೆ ಸೂಚಿಸಿತು. 

ಶಫೀನ್‌ ಜಹಾನ್‌ ಜತೆಗಿನ ಮದುವೆಯನ್ನು ಕೇರಳ ಹೈಕೋರ್ಟ್‌ 2017ರ ಮೇ 29ರಂದು ರದ್ದು ಮಾಡಿದ ಬಳಿಕ ಸರಿಸುಮಾರು ಆರು ತಿಂಗಳ ಕಾಲ ಹದಿಯಾ ತನ್ನ ಹೆತ್ತವರ ವಶದಲ್ಲಿದ್ದಳು. 

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.