ಕೇರಳದಲ್ಲಿ ನಿರೀಕ್ಷೆಗೂ ಮೊದಲೇ ಮುಂಗಾರು ಪ್ರವೇಶಿಸಲಿದೆಯಂತೆ
Team Udayavani, May 7, 2022, 11:02 PM IST
ಪುಣೆ: ದೇಶದ ರೈತಾಪಿ ವರ್ಗದವರಿಗೆ ಖುಷಿ ನೀಡುವ ಸುದ್ದಿ ಇಲ್ಲುಂಟು. ಪ್ರಸಕ್ತ ವರ್ಷದ ಮುಂಗಾರು ಕೇರಳಕ್ಕೆ ಅವಧಿಗಿಂತ ಮುಂಚಿತವಾಗಿಯೇ ಅಂದರೆ ಮೇ 20ರಂದೇ ಆಗಮಿಸಲಿದೆ.
ಪುಣೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮೆಟ್ರಾಲಜಿ (ಐಐಟಿಎಂ) ಐಎಂಡಿಗಾಗಿಯೇ ಅಭಿವೃದ್ಧಿಪಡಿಸಿರುವ ಹೊಸ ರೀತಿಯ ಮಳೆ ಮುನ್ಸೂಚನೆ ನೀಡುವ ವ್ಯವಸ್ಥೆಯ ಆಧಾರದಲ್ಲಿ ಈ ಮುನ್ಸೂಚನೆ ನೀಡಲಾಗಿದೆ.
“ಮೇ 5ರಿಂದ ಜೂ.1ರ ವರೆಗೆ ಪ್ರಕಟಿಸಲಾಗಿರುವ ಹವಾಮಾನ ಮುನ್ಸೂಚನೆ ಪ್ರಕಾರ ಕೇರಳಕ್ಕೆ ಮೇ 20ರ ಆಸುಪಾಸಿನಲ್ಲಿಯೇ ಮುಂಗಾರು ಪ್ರವೇಶಿಸಲಿದೆ. ಏ.28ರಂದು ಬಿಡುಗಡೆ ಮಾಡಲಾಗಿದ್ದ ವಿಸ್ತೃತ ಹವಾಮಾನ ಮುನ್ಸೂಚನೆ ಪ್ರಕಾರವೇ ಮೇ 19-25ರ ವರೆಗಿನ ಅವಧಿಯಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಹೇಳಲಾಗಿತ್ತು’ ಎಂದು ಸಂಸ್ಥೆಯ ತಜ್ಞರು ಹೇಳಿದ್ದಾರೆ.
ಇದನ್ನೂ ಓದಿ : 40 ಕೋಟಿ ವಂಚನೆ : ಆಪ್ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ ಮಜ್ರಾ ನಿವಾಸಕ್ಕೆ ಸಿಬಿಐ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ