ಶಬರಿಮಲೆ ವಿಧೇಯಕಕ್ಕೆ ಬೆಂಬಲ
Team Udayavani, Jun 22, 2019, 5:00 AM IST
ಹೊಸದಿಲ್ಲಿ: ಶಬರಿಮಲೆ ದೇಗುಲಕ್ಕೆ 10-50 ವಯೋಮಿತಿ ಮಹಿಳೆ ಯರು ಪ್ರವೇಶಿಸುವುದನ್ನು ತಡೆಯುವ ನಿಟ್ಟಿನಲ್ಲಿ ಕೊಲ್ಲಂ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಎಂ.ಕೆ. ಪ್ರೇಮಚಂದ್ರನ್ ಖಾಸಗಿ ಮಸೂದೆ ಮಂಡಿಸಿದ್ದಾರೆ. “ಶಬರಿಮಲೆ ಶ್ರೀ ಧರ್ಮಸಂಸ್ಥೆ ದೇಗುಲ (ವಿಶೇಷ ಸವಲತ್ತು) 2019′ ಎಂಬ ವಿಧೇಯಕದ ಪ್ರಕಾರ, 2018ರ ಸೆ. 1ಕ್ಕಿಂತ ಹಿಂದೆ ಇದ್ದ ಯಥಾಸ್ಥಿತಿ ಜಾರಿಗೆ ತರಬೇಕೆಂದು ಒತ್ತಾಯಿ ಸಲಾಗಿದೆ. ಇದಕ್ಕೆ ಬಿಜೆಪಿ ಸಂಸದೆ ಮೀನಾಕ್ಷಿ ಲೇಖೀ ಕೂಡ ಬೆಂಬಲ ನೀಡಿ, ಅಯ್ಯಪ್ಪ ಭಕ್ತರ ರಕ್ಷಣೆಗೆ ಕಾನೂನು ತರಬೇಕು ಎಂದಿದ್ದಾರೆ.
ಕೇರಳದ ದೇವಸ್ವಂ ಸಚಿವ ಕಡಕಂಪಳ್ಳಿ ಸುರೇಂದ್ರನ್ ಅವರೂ ಪ್ರೇಮಚಂದ್ರನ್ ಮಂಡಿ ಸಿದ ವಿಧೇಯಕಕ್ಕೆ ಬೆಂಬಲ ಸೂಚಿಸಿ ದ್ದಾರೆ. ತಿರುವನಂತಪುರದಲ್ಲಿ ಮಾತನಾಡಿದ ಅವರು, ಇದೊಂದು ಸ್ವಾಗತಾರ್ಹ ಮಸೂದೆ. ಶಬರಿಮಲೆ ಸಂಸ್ಕೃತಿ, ಪದ್ಧತಿ ರಕ್ಷಿಸಲು ಕಾನೂನು ಜಾರಿ ಆಗಬೇಕೆಂದು ಸೆಪ್ಟಂಬರ್ನಲ್ಲಿ ನಾನೇ ಹೇಳಿದ್ದೆ’ ಎಂದಿದ್ದಾರೆ. ಇದು ಲಿಂಗ ತಾರಮ್ಯಕ್ಕೆ ಪ್ರೋತ್ಸಾಹ ನೀಡುತ್ತ ದಲ್ಲವೇ ಎಂದು ಪ್ರಶ್ನಿಸಿದಾಗ “ನಾನು ವಿದ್ವಾಂಸನಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ