ನಿಫಾ ಸೋಂಕು ತಗುಲಿ ಮೃತಪಟ್ಟ ನರ್ಸ್ ಲಿನಿಗೆ ಮರಣೋತ್ತರ ಫ್ಲೊರೆನ್ಸ್ ನೈಟಿಂಗೇಲ್ ಪ್ರಶಸ್ತಿ

ನಿಫಾ ವೈರಸ್ ಪೀಡಿತ ರೋಗಿಗೆ ಚಿಕಿತ್ಸೆ ನೀಡುತ್ತಿದ್ದ ಸಂದರ್ಭದಲ್ಲಿ ನರ್ಸ್ ಲಿನಿ ಅವರಿಗೆ ತಗುಲಿತ್ತು ಈ ಮಾರಕ ಸೋಂಕು

Team Udayavani, Dec 6, 2019, 9:33 PM IST

Lini-Nurse-730

ನವದೆಹಲಿ: ಕೇರಳದ ನರ್ಸ್ ಲಿನಿ  ಪಿ.ಎನ್. ಅವರಿಗೆ ಮರಣೋತ್ತರವಾಗಿ ನ್ಯಾಷನಲ್ ಫ್ಲೊರೆನ್ಸ್ ನೈಟಿಂಗೇಲ್ ಪ್ರಶಸ್ತಿ-2019ನ್ನು ಪ್ರದಾನ ಮಾಡಲಾಗಿದೆ. ಲಿನಿ ಅವರು ಕಳೆದ ವರ್ಷ ನಿಫಾ ಸೋಂಕು ತಗುಲಿದ್ದ ರೋಗಿಗೆ ಚಿಕಿತ್ಸೆ ನೀಡುತ್ತಿದ್ದ ಸಂದರ್ಭದಲ್ಲಿ ಈಕೆಗೆ ಆ ಸೋಂಕು ತಗುಲಿ ಬಳಿಕ ಅವರು ಮೃತಪಟ್ಟಿದ್ದರು. ಲಿನಿ ಅವರ ಪತಿ ಸಜೀಶ್ ಪುತೂರ್ ಅವರು ತನ್ನ ಮೃತ ಪತ್ನಿಯ ಪರವಾಗಿ ರಾಷ್ಟ್ರಪತಿಗಳಿಂದ ಈ ಪ್ರಶಸ್ತಿಯನ್ನು ಪಡೆದುಕೊಂಡರು.

ವೈದ್ಯಕೀಯ ಕ್ಷೇತ್ರದಲ್ಲಿ ನರ್ಸ್ ಗಳ ಅನುಪಮ ಸೇವೆಯನ್ನು ಗುರುತಿಸುವ ಸಲುವಾಗಿ ಭಾರತ ಸರಕಾರವು 1973ರಲ್ಲಿ ನ್ಯಾಷನಲ್ ಫ್ಲೊರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಸ್ಥಾಪಿಸಿತ್ತು.

ಕಳೆದ ವರ್ಷ ಘಾತಕ ನಿಫಾ ಸೋಂಕು ಕೇರಳ ರಾಜ್ಯವನ್ನು ದೃತಿಗೆಡಿಸಿದ್ದ ಸಂದರ್ಭದಲ್ಲಿ ಲಿನಿ ಅವರು ಕೇರಳದ ಪೆರಂಬ್ರಾದಲ್ಲಿರುವ ಇಎಂಎಸ್ ಸ್ಮಾರಕ ಆಸ್ಪತ್ರೆಯಲ್ಲಿ ನಿಫಾ ಸೋಂಕು ತಗುಲಿದ ರೋಗಿಗಳ ಚಿಕಿತ್ಸೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಹೀಗೆ ಚಿಕಿತ್ಸೆ ನೀಡುತ್ತಿದ್ದ ಸಂದರ್ಭದಲ್ಲೇ ಆಕಸ್ಮಿಕವಾಗಿ ಲಿನಿ ಅವರಿಗೆ ಈ ಸೋಂಕು ತಗುಲಿತ್ತು.

ಬಳಿಕ ಲಿನಿ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸುತ್ತಿದ್ದಂತೆ ಅವರನ್ನು ಕೊಝಿಕ್ಕೋಡ್ ವೈದ್ಯಕೀಯ ಕಾಲೇಜಿನ ತುರ್ತುನಿಗಾ ವಿಭಾಗಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಆಕೆಯ ದೇಹದಲ್ಲಿ ಬಹುವಿಧ ತೊಂದರೆಗಳು ಉಲ್ಬಣಿಸಿದ ಪರಿಣಾಮ ಲಿನಿ ಅವರು ಮೇ 21ರಂದು ಇಹಲೋಕವನ್ನು ತ್ಯಜಿಸಿದ್ದರು.

ನರ್ಸ್ ಲಿನಿ ಅವರ ಸೇವಾ ಬದ್ಧತೆಯನ್ನು ಪರಿಗಣಿಸಿದ ಕೇರಳ ಸರಕಾರವು ಈಕೆಯ ಹೆಸರಿನಲ್ಲಿ ಪ್ರಶಸ್ತಿಯೊಂದನ್ನು ಸ್ಥಾಪಿಸಿತ್ತು. ಈ ಸಲ ಲಿನಿ ಸಹಿತ ಒಟ್ಟು 35 ನರ್ಸ್ ಗಳಿಗೆ ಈ ಪ್ರಶಸ್ತಿಯನ್ನು ಭಾರತ ಸರಕಾರ ಪ್ರದಾನಿಸಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಮಾರಕವೆಂದೇ ಪರಿಗಣಿಸಲ್ಪಟ್ಟಿರುವ ನಿಫಾ ಸೋಂಕಿನ ಮರಣ ಪ್ರಮಾಣ 70 ಪ್ರತಿಶತವಾಗಿದೆ. ಈ ಸೋಂಕನ್ನು ತಡೆಗಟ್ಟುವ ಯಾವುದೇ ಚುಚ್ಚುಮದ್ದುಗಳು ಲಭ್ಯವಿಲ್ಲ ಮತ್ತು ರೋಗ ಲಕ್ಷಣದ ತೀವ್ರತೆಯ ಮೇಲೆ ರೋಗಿ ಚೇತರಿಸಿಕೊಳ್ಳುವ ಸಾಧ್ಯತೆಗಳಿರುವ ಮಾರಕ ಕಾಯಿಲೆ ಇದಾಗಿದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.