
ಸುಪ್ರೀಂ “ಚಾಟಿ” ಬಳಿಕ ಕೇರಳದಲ್ಲಿ ಜುಲೈ 24, 25ರಂದು ಸಂಪೂರ್ಣ ಲಾಕ್ ಡೌನ್ ಜಾರಿ
ಸುಮಾರು 3 ಲಕ್ಷ ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವ ಗುರಿ ಹೊಂದಿರುವುದಾಗಿ ಹೇಳಿದೆ.
Team Udayavani, Jul 21, 2021, 5:29 PM IST

ನವದೆಹಲಿ: ಕೋವಿಡ್ ಲಾಕ್ ಡೌನ್ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಚಾಟಿ ಬೀಸಿದ ಬೆನ್ನಲ್ಲೇ ಕೇರಳದಲ್ಲಿ ಜುಲೈ 24 ಮತ್ತು 25ರಂದು ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ(ಜುಲೈ21) ಘೋಷಿಸಿದ್ದಾರೆ.
ಇದನ್ನೂ ಓದಿ:ಶ್ರೀಗಳು ನಡೆದಾಡುವ ದೇವರಾಗಬೇಕು.. ನಡೆದಾಡುವ ರಾಜಕಾರಣಿಯಾಗಬಾರದು : ವಿಶ್ವನಾಥ್
ರಾಜ್ಯದಲ್ಲಿ ಬಕ್ರೀದ್ ಆಚರಣೆ ನಂತರ ಗುರುವಾರದಿಂದ ಜೂನ್ 12 ಮತ್ತು 13ರಂದು ಹೊರಡಿಸಲಾಗಿದ್ದ ಕೋವಿಡ್ 19 ಮಾರ್ಗಸೂಚಿಯನ್ನು ಅನುಸರಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಆಯಾ ಪ್ರದೇಶಗಳಲ್ಲಿ ಈಗಾಗಲೇ ಅನ್ವಯವಾಗುವ ವಿನಾಯ್ತಿ ಮತ್ತು ನಿರ್ಬಂಧಗಳು ಮುಂದುವರಿಯಲಿದೆ. ಯಾವುದೇ ನಿಮಯಗಳಡಿಯಲ್ಲಿಯೂ ಹೆಚ್ಚುವರಿಯಾಗಿ ಯಾವುದೇ ವಿನಾಯ್ತಿಯನ್ನು ನೀಡಲಾಗಿಲ್ಲ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.
ಜೂನ್ 12 ಮತ್ತು 13ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಯಂತೆಯೇ ಜುಲೈ 24 ಮತ್ತು 25ರಂದು ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಪ್ರಕಟಣೆ ತಿಳಿಸಿದೆ. ಶುಕ್ರವಾರ (ಜುಲೈ 23) ಕೇರಳದಲ್ಲಿ ಸಾಮೂಹಿಕ ಕೋವಿಡ್ ಪರೀಕ್ಷೆ ಅಭಿಯಾನ ನಡೆಯಲಿದ್ದು, ಸುಮಾರು 3 ಲಕ್ಷ ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುವ ಗುರಿ ಹೊಂದಿರುವುದಾಗಿ ಹೇಳಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಕಲಾಪದಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪದ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು

ಎರಡು ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್

‘ವಿದ್ಯಾರ್ಥಿ ಭವನ್’ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

ಡಿವೋರ್ಸ್ ಪಡೆಯಲು ಕೋರ್ಟ್ ಗೆ ಹೋಗಿ, ಶರಿಯಾ ಕೌನ್ಸಿಲ್ ಗಲ್ಲ..: ಮದ್ರಾಸ್ ಹೈಕೋರ್ಟ್

ಅಮೃತ ಪೀಳಿಗೆಗೆ ಬಣ್ಣದ ಕನಸು: ಕೌಶಲಾಭಿವೃದ್ಧಿಗೆ ಮತ್ತಷ್ಟೂ ಉತ್ತೇಜನ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್

ಎರಡು ಅದ್ಭುತ ಕ್ಯಾಚ್ ಗಳಿಂದ ಬೆರಗು ಮೂಡಿಸಿದ ಸೂರ್ಯಕುಮಾರ್; ವಿಡಿಯೋ ನೋಡಿ

ಲೋಕಸಭೆ ಕಲಾಪದಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪದ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು