ಶಬರಿಮಲೆ: ದಿನಕ್ಕೆ 80,000 ಮಂದಿ ಮಿತಿ?
Team Udayavani, Sep 1, 2018, 6:00 AM IST
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಪ್ರಸಕ್ತ ಸಾಲಿನಲ್ಲಿ ಅಮರನಾಥ ಯಾತ್ರೆ, ವೈಷ್ಣೋದೇವಿ ಮಾದರಿಯಲ್ಲಿ ಯಾತ್ರಾರ್ಥಿಗಳ ಭೇಟಿಗೆ ಮಿತಿ ನಿಗದಿ ಮಾಡುವ ಸಾಧ್ಯತೆ ಇದೆ. ಪಂಪಾ ನದಿ ದಂಡೆ ಪ್ರದೇಶದಲ್ಲಿ ಉಂಟಾದ ಪ್ರವಾಹದಿಂದ ಹಾನಿ ಆಗಿರುವ ಹಿನ್ನೆಲೆಯಲ್ಲಿ ಪ್ರತಿ ದಿನ 80 ಸಾವಿರ ಮಂದಿಯನ್ನು ಮಾತ್ರ ದೇಗುಲ ಆವರಣ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಕೇರಳ ಪೊಲೀಸ್ ಇಲಾಖೆ ದೇವಸ್ವಂ ಮಂಡಳಿಗೆ ಮನವಿ ಮಾಡಿದೆ. ಆನ್ಲೈನ್ನಲ್ಲಿ ಯಾತ್ರೆ ಬುಕ್ ಮಾಡುವ ಸಂದರ್ಭದಲ್ಲಿಯೇ ಈ ಬಗ್ಗೆ ವ್ಯವಸ್ಥೆ ಮಾಡಬಹುದು ಎಂದು ಸಿಎಂ ವಿಜಯನ್ಗೆ ಡಿಜಿಪಿ ಲೋಕನಾಥ್ ಬೆಹರಾ ಮನವರಿಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!