Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

ಕೇರಳದ ಸರಕಾರಿ ಆಸ್ಪತ್ರೆಯಲ್ಲಿ ಬೇಜವಾಬ್ದಾರಿತನ... ಮಗುವಿನ ಪ್ರಾಣದೊಂದಿಗೆ ಚೆಲ್ಲಾಟ

Team Udayavani, May 16, 2024, 5:58 PM IST

doctor

ಕೋಜಿಕೋಡ್ : ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಗುರುವಾರ 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು ನಾಲಗೆಗೆ ನಡೆಸಿ ಪ್ರಾಣ ದೊಂದಿಗೆ ಚೆಲ್ಲಾಟವಾಡಿದ ಘಟನೆ ಸುದ್ದಿಯಾಗಿದೆ.

ಪೋಷಕರು ಬಾಲಕಿಯ ಕೈಯಲ್ಲಿದ್ದ ಹೆಚ್ಚುವರಿ ಬೆರಳನ್ನು ತೆಗೆಯಲು ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರಕ್ಕೆ ದಾಖಲಿಸಿದ್ದರು. ಆದರೆ, ವೈದ್ಯರು ತಪ್ಪಾಗಿ ಆಕೆಯ ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಬಾಲಕಿಯ ಮನೆಯವರು ಮಗುವಿನ ಬಾಯಿಯಲ್ಲಿ ಹತ್ತಿಯನ್ನು ಗಮನಿಸಿ ಬೆಚ್ಚಿ ಬಿದ್ದಿದ್ದಾರೆ.

ಈ ರೀತಿ ತಪ್ಪಾದ ಕಾರ್ಯವಿಧಾನ ಅಳವಡಿಸಿಕೊಂಡಿರುವ ಆಸ್ಪತ್ರೆಯ ವೈದ್ಯರು ಮತ್ತು ಸಿಬಂದಿಗಳ ವಿರುದ್ಧ ಕ್ರಮಕ್ಕೆ ಮಗುವಿನ ಪೋಷಕರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ. ನಿಜವಾಗಿಯೂ ಬಾಲಕಿಯ ನಾಲಗೆಯಲ್ಲಾಗಲಿ, ಬಾಯಿಯಲ್ಲಾಗಲಿ ಯಾವುದೇ ಸಮಸ್ಯೆ ಇರಲಿಲ್ಲ ನಾವು ಹೆಚ್ಚುವರಿಯಾಗಿದ್ದ ಕೈ ಬೆರಳು ತೆಗೆಯುವ ಸಲುವಾಗಿ ಆಸ್ಪತ್ರೆಗೆ ದಾಖಲಿಸಿದ್ದೆವು ಎಂದು ಪೋಷಕರು ತಿಳಿಸಿದ್ದಾರೆ.

ಘಟನೆ ಬಗ್ಗೆ ಕೇರಳದ ಆರೋಗ್ಯ ಸಚಿವೆ ವೀಣಾ ಅವರು ತನಿಖೆ ನಡೆಸಲು ಆದೇಶ ನೀಡಿದ್ದು, ಆರೋಗ್ಯ ಅಧಿಕಾರಿಗಳು ಮತ್ತು ವೈದ್ಯರಿಂದ ವರದಿ ಕೇಳಿದ್ದಾರೆ.

‘ಒಂದೇ ದಿನ ಇಬ್ಬರು ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ನಡೆಸಬೇಕಾದುದರಿಂದ ಹೀಗಾಗಿದೆ’ ಎಂದು ಬೇಜವಾಬ್ದಾರಿತನತೋರಿದ ಆಸ್ಪತ್ರೆಯ ಸಿಬಂದಿ ಮತ್ತು ವೈದ್ಯರು ಸಮಜಾಯಿಷಿ ನೀಡಿದ್ದಾರೆ!. ನೋವು ಅನುಭವಿಸುತ್ತಿರುವ ಬಾಲಕಿಯ ಪೋಷಕರು ಪೊಲೀಸ್ ದೂರು ದಾಖಲಿಸಲು ಮುಂದಾಗಿದ್ದಾರೆ.

ಟಾಪ್ ನ್ಯೂಸ್

ಎಚ್‌ಎಸ್‌ಆರ್‌ಪಿ ಅಳವಡಿಕೆ ಅವಧಿ ಜೂನ್‌ 12ರ ವರೆಗೆ ವಿಸ್ತರಣೆ

ಎಚ್‌ಎಸ್‌ಆರ್‌ಪಿ ಅಳವಡಿಕೆ ಅವಧಿ ಜೂನ್‌ 12ರ ವರೆಗೆ ವಿಸ್ತರಣೆ

ಕಡಲ್ಕೊರೆತಕ್ಕೆ ಸಿಗದ ಶಾಶ್ವತ ತಡೆಗೋಡೆ; ಮುಂಗಾರು,ಈ ವರ್ಷವೂ ಕಲ್ಲು ಸುರಿಯುವ ಸಾಧ್ಯತೆ ಅಧಿಕ

ಕಡಲ್ಕೊರೆತಕ್ಕೆ ಸಿಗದ ಶಾಶ್ವತ ತಡೆಗೋಡೆ; ಮುಂಗಾರು,ಈ ವರ್ಷವೂ ಕಲ್ಲು ಸುರಿಯುವ ಸಾಧ್ಯತೆ ಅಧಿಕ

Arrested: ಭ್ರೂಣಹತ್ಯೆ ಪ್ರಕರಣ… ಮತ್ತೆ ಇಬ್ಬರು ಪ್ರಮುಖ ಆರೋಪಿಗಳ ಬಂಧನ

Arrested: ಭ್ರೂಣಹತ್ಯೆ ಪ್ರಕರಣ… ಮತ್ತೆ ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಸದ್ಯದಲ್ಲೇ ಪ್ರಜ್ವಲ್‌ಗೆ ಪುರುಷತ್ವ ಪರೀಕ್ಷೆ ಸಾಧ್ಯತೆ

ಸದ್ಯದಲ್ಲೇ ಪ್ರಜ್ವಲ್‌ಗೆ ಪುರುಷತ್ವ ಪರೀಕ್ಷೆ ಸಾಧ್ಯತೆ

ಸುಮಲತಾಗೆ ಪರಿಷತ್‌ ಭಾಗ್ಯ? ರವಿಕುಮಾರ್‌ಗೆ ಮತ್ತೆ ಅವಕಾಶ, ಸಿ.ಟಿ.ರವಿಗೆ ಶಾಕ್‌?

ಸುಮಲತಾಗೆ ಪರಿಷತ್‌ ಭಾಗ್ಯ? ರವಿಕುಮಾರ್‌ಗೆ ಮತ್ತೆ ಅವಕಾಶ, ಸಿ.ಟಿ.ರವಿಗೆ ಶಾಕ್‌?

Horoscope: ಇಟ್ಟ ಹೆಜ್ಜೆ ಹಿಂದೆ ಸರಿಸದೆ ಮುನ್ನಡೆಯುವುದರಿಂದ ಉದ್ಯೋಗದಲ್ಲಿ ಅಗ್ರಸ್ಥಾನ

Horoscope: ಇಟ್ಟ ಹೆಜ್ಜೆ ಹಿಂದೆ ಸರಿಸದೆ ಮುನ್ನಡೆಯುವುದರಿಂದ ಉದ್ಯೋಗದಲ್ಲಿ ಅಗ್ರಸ್ಥಾನ

RBI ಇಂಗ್ಲೆಂಡ್‌ನಿಂದ 100 ಟನ್‌ ಚಿನ್ನ ವಾಪಸ್‌

RBI ಇಂಗ್ಲೆಂಡ್‌ನಿಂದ 100 ಟನ್‌ ಚಿನ್ನ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI ಇಂಗ್ಲೆಂಡ್‌ನಿಂದ 100 ಟನ್‌ ಚಿನ್ನ ವಾಪಸ್‌

RBI ಇಂಗ್ಲೆಂಡ್‌ನಿಂದ 100 ಟನ್‌ ಚಿನ್ನ ವಾಪಸ್‌

ಸೌರಾಘಾತದಿಂದ 68 ಮಂದಿ ದುರ್ಮರಣ; 1,300ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು

ಸೌರಾಘಾತದಿಂದ 68 ಮಂದಿ ದುರ್ಮರಣ; 1,300ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು

1-wqewqe

OpenAI Report; ಲೋಕಸಭೆ ಚುನಾವಣೆಯಲ್ಲಿ ವಿದೇಶಿ ಕೈವಾಡ

nirmala

Banks 10 ವರ್ಷದಲ್ಲಿ 10 ಲಕ್ಷ ಕೋಟಿ ಸಾಲ ವಸೂಲಿ: ನಿರ್ಮಲಾ ಸೀತಾ ರಾಮನ್‌

GDP

GDP ; 2023-24 ವಿತ್ತ ವರ್ಷದಲ್ಲಿ 8.2% ದರದಲ್ಲಿ ಜಿಡಿಪಿ ಪ್ರಗತಿ

MUST WATCH

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ಪ್ರಜ್ವಲ್ ರೇವಣ್ಣ ಅರೆಸ್ಟ್​..!

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

ಹೊಸ ಸೇರ್ಪಡೆ

ಎಚ್‌ಎಸ್‌ಆರ್‌ಪಿ ಅಳವಡಿಕೆ ಅವಧಿ ಜೂನ್‌ 12ರ ವರೆಗೆ ವಿಸ್ತರಣೆ

ಎಚ್‌ಎಸ್‌ಆರ್‌ಪಿ ಅಳವಡಿಕೆ ಅವಧಿ ಜೂನ್‌ 12ರ ವರೆಗೆ ವಿಸ್ತರಣೆ

ಕಡಲ್ಕೊರೆತಕ್ಕೆ ಸಿಗದ ಶಾಶ್ವತ ತಡೆಗೋಡೆ; ಮುಂಗಾರು,ಈ ವರ್ಷವೂ ಕಲ್ಲು ಸುರಿಯುವ ಸಾಧ್ಯತೆ ಅಧಿಕ

ಕಡಲ್ಕೊರೆತಕ್ಕೆ ಸಿಗದ ಶಾಶ್ವತ ತಡೆಗೋಡೆ; ಮುಂಗಾರು,ಈ ವರ್ಷವೂ ಕಲ್ಲು ಸುರಿಯುವ ಸಾಧ್ಯತೆ ಅಧಿಕ

Arrested: ಭ್ರೂಣಹತ್ಯೆ ಪ್ರಕರಣ… ಮತ್ತೆ ಇಬ್ಬರು ಪ್ರಮುಖ ಆರೋಪಿಗಳ ಬಂಧನ

Arrested: ಭ್ರೂಣಹತ್ಯೆ ಪ್ರಕರಣ… ಮತ್ತೆ ಇಬ್ಬರು ಪ್ರಮುಖ ಆರೋಪಿಗಳ ಬಂಧನ

ಸದ್ಯದಲ್ಲೇ ಪ್ರಜ್ವಲ್‌ಗೆ ಪುರುಷತ್ವ ಪರೀಕ್ಷೆ ಸಾಧ್ಯತೆ

ಸದ್ಯದಲ್ಲೇ ಪ್ರಜ್ವಲ್‌ಗೆ ಪುರುಷತ್ವ ಪರೀಕ್ಷೆ ಸಾಧ್ಯತೆ

ಸುಮಲತಾಗೆ ಪರಿಷತ್‌ ಭಾಗ್ಯ? ರವಿಕುಮಾರ್‌ಗೆ ಮತ್ತೆ ಅವಕಾಶ, ಸಿ.ಟಿ.ರವಿಗೆ ಶಾಕ್‌?

ಸುಮಲತಾಗೆ ಪರಿಷತ್‌ ಭಾಗ್ಯ? ರವಿಕುಮಾರ್‌ಗೆ ಮತ್ತೆ ಅವಕಾಶ, ಸಿ.ಟಿ.ರವಿಗೆ ಶಾಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.